ಖಲಿಸ್ತಾನ ಹೋರಾಟದ ನೇತೃತ್ವದ ವಹಿಸಿದ ಅಮೃತ್ ಪಾಲ್ ಸಿಂಗ್ ಯಾರು?

ಖಲಿಸ್ತಾನ ಹೋರಾಟದ ನೇತೃತ್ವದ ವಹಿಸಿದ ಅಮೃತ್ ಪಾಲ್ ಸಿಂಗ್ ಯಾರು?

Published : Feb 25, 2023, 08:56 AM IST

ಪಂಜಾಬ್‌ ರಾಜ್ಯದಲ್ಲಿ 2ನೇ ಭಿಂದ್ರನ್‌ವಾಲೆ ಎಂಬ ಖ್ಯಾತಿಯನ್ನೂ ಪಡೆದಿದ್ದಾನೆ. 2012 ರಿಂದ 10 ವರ್ಷ ದುಬೈ ಟ್ರಾನ್ಸ್‌ಪೋರ್ಟ್‌ ಬ್ಯುಸಿನೆಸ್‌ನಲ್ಲಿ ಕೆಲಸ ಮಾಡಿದ್ದ ಎಂದೂ ತಿಳಿದುಬಂದಿದ್ದು, 2022 ರಲ್ಲಿ ಪಂಜಾಬ್‌ಗೆ ಹಿಂದಿರುಗಿದ್ದಾನೆ. 

ಪಂಜಾಬ್‌ನಲ್ಲಿ ಪ್ರತ್ಯೇಕ ರಾಷ್ಟ್ರಕ್ಕೆ ಮತ್ತೆ ಮಹಾಸಂಚು ನಡೆಯುತ್ತಿದೆ ಎನ್ನಲಾಗಿದ್ದು, 30 ವರ್ಷದ ಅಮೃತ್‌ಪಾಲ್‌ ಸಿಂಗ್ ಪ್ರತ್ಯೇಕ ರಾಷ್ಟ್ರಕ್ಕೆ ಹೋರಾಡ್ತಿದ್ದಾರೆ. ಈ ಅಮೃತ್‌ಪಾಲ್‌ ಸಿಂಗ್ ಖಲಿಸ್ತಾನಿ ನಾಯಕನಾಗಿದ್ದು, ಅಮೃತಸರದ ಜಲ್ಲುಪುರ್‌ ಖೈರಾ ಬಾಬಾ ಬಾಕಲ್‌ ಈತನ ಹುಟ್ಟೂರು. ಈತ ಖಲಿಸ್ತಾನಿ ಉಗ್ರ ಭಿಂದ್ರನ್‌ವಾಲೆಯ ಕಟ್ಟಾ ಅನುಯಾಯಿಯೂ ಆಗಿದ್ದಾನೆ. ಅಲ್ಲದೆ, ಪಂಜಾಬ್‌ ರಾಜ್ಯದಲ್ಲಿ 2ನೇ ಭಿಂದ್ರನ್‌ವಾಲೆ ಎಂಬ ಖ್ಯಾತಿಯನ್ನೂ ಪಡೆದಿದ್ದಾನೆ. 2012 ರಿಂದ 10 ವರ್ಷ ದುಬೈ ಟ್ರಾನ್ಸ್‌ಪೋರ್ಟ್‌ ಬ್ಯುಸಿನೆಸ್‌ನಲ್ಲಿ ಕೆಲಸ ಮಾಡಿದ್ದ ಎಂದೂ ತಿಳಿದುಬಂದಿದ್ದು, 2022 ರಲ್ಲಿ ಪಂಜಾಬ್‌ಗೆ ಹಿಂದಿರುಗಿದ್ದಾನೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more