ಸಂವಿಧಾನಕ್ಕೆ ಅಪಾಯ ಯಾರಿಂದ? ಕಾಂಗ್ರೆಸ್-ಬಿಜೆಪಿ ನಡುವೆ ಜಟಾಪಟಿ!

ಸಂವಿಧಾನಕ್ಕೆ ಅಪಾಯ ಯಾರಿಂದ? ಕಾಂಗ್ರೆಸ್-ಬಿಜೆಪಿ ನಡುವೆ ಜಟಾಪಟಿ!

Published : Nov 27, 2024, 07:28 PM IST

ಸಂವಿಧಾನಕ್ಕೆ ನಿಜಕ್ಕೂ ಅಪಾಯವಿದೆಯಾ? ಮೋದಿ ಸರ್ಕಾರದಿಂದ ಸಂವಿಧಾನ ಅಪಾಯದಲ್ಲಿದೆ ಎಂದು  ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಬಿಜೆಪಿಯ ತಿರುಗೇಟು ನೀಡಿದೆ. ಸಂವಿಧಾನಕ್ಕೆ ಯಾರಿಂದ ಅಪಾಯ? 

ಸಂವಿಧಾನ ಸ್ವೀಕರಿಸಿ ಇದೀಗ 75 ವರ್ಷಗಳು ತುಂಬಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳ ಸಂವಿಧಾನ ಅಪಾಯದಲ್ಲಿದೆ ಅನ್ನೋ ಆರೋಪ ಮತ್ತೆ ಜೋರಾಗಿ ಕೇಳಿಬರುತ್ತಿದೆ. ಇತ್ತ ಪ್ರಧಾನಿ ಮೋದಿ ಅಂಬೇಡ್ಕರ್ ರಚಿಸಿದ ಸಂವಿಧಾನ ರಕ್ಷಣೆಗೆ ನಾವು ಪ್ರತಿಬದ್ಧ ಎಂದಿದ್ದಾರೆ. ಇದೇ ವೇಳೆ ಸಂವಿಧಾನದಲ್ಲಿ ವಕ್ಫ್ ಬೋರ್ಡ್ ಕಾನೂನಿಗೆ ಅವಕಾಶವೇ ಇಲ್ಲ ಎಂದಿದ್ದಾರೆ. ಇತ್ತ ರಾಹುಲ್ ಗಾಂಧಿ ಮತ್ತೆ ಮೋದಿ ವಿರುದ್ದ ಆರೋಪಿಸಿದ್ದಾರೆ. ಭಾರತದ ಸಂವಿಧಾನ ಪುಸ್ತಕವನ್ನು ಮೋದಿ ಓದಿಯೇ ಇಲ್ಲ ಎಂದಿದ್ದಾರೆ. ಕಾಂಗ್ರೆಸ್-ಬಿಜೆಪಿ ಸೇರಿದಂತೆ ಯಾವ ರಾಜಕೀಯ ಪಕ್ಷದಿಂದ ಸಂವಿಧಾನಕ್ಕೆ ಅಪಾಯವಿದೆ?
 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more