ರಾಷ್ಟ್ರಪತಿ  ರೇಸಲ್ಲಿ 6 ಮಂದಿ: ಮೋದಿ ಕಣ್ಣು ಯಾರ ಮೇಲೆ? ಯಾರಾಗ್ತಾರೆ ದೇಶದ ಪ್ರಥಮ ಪ್ರಜೆ?

ರಾಷ್ಟ್ರಪತಿ ರೇಸಲ್ಲಿ 6 ಮಂದಿ: ಮೋದಿ ಕಣ್ಣು ಯಾರ ಮೇಲೆ? ಯಾರಾಗ್ತಾರೆ ದೇಶದ ಪ್ರಥಮ ಪ್ರಜೆ?

Published : Jun 12, 2022, 07:00 PM IST

ದೇಶದ ಪ್ರಥಮ ಪ್ರಜೆಯನ್ನು ಆಯ್ಕೆ ಮಾಡುವ ಚುನಾವಣೆ ಮತ್ತೆ ಬಂದಿದೆ. ಜುಲೈ 18ಕ್ಕೆ ರಾಷ್ಟ್ರಪತಿ ಚುನಾವಣೆ, 21ಕ್ಕೆ ಫಲಿತಾಂಶ. ಹಾಗಾದ್ರೆ ಮುಂದಿನ ರಾಷ್ಟ್ರಪತಿ ಯಾರಾಗ್ತಾರೆ..? ಪ್ರಧಾನಿ ಮೋದಿ ಕಣ್ಣಿಟ್ಟಿರೋದು ಯಾರ ಮೇಲೆ?

ನವದೆಹಲಿ (ಜೂ. 12): ರಾಜ್ಯಸಭಾ ಚುನಾವಣೆ ಮುಗಿದಾಯ್ತು. ಈಗ ಮುಂದಿನ ಕುತೂಹಲ ರಾಷ್ಟ್ರಪತಿ ಚುನಾವಣೆ. ದೇಶದ ಪ್ರಥಮ ಪ್ರಜೆಯ ಆಯ್ಕೆಗೆ ಜುಲೈ 18ರ ಮೂಹೂರ್ತ ಫಿಕ್ಸ್ ಆಗಿದೆ. ಜುಲೈ 21ಕ್ಕೆ ಮತ ಎಣೆಕೆ ನಡೆದು, ದೇಶದ ಹೊಸ ರಾಷ್ಟ್ರಪತಿ ಯಾರು ಎಂಬ ಮಿಲಿಯನ್ ಡಾಲರ್ ಪ್ರಶ್ನೆಗೆ ಉತ್ತರ ಸಿಗಲಿದೆ. ಹಾಗಾದ್ರೆ ರಾಷ್ಟ್ರಪತಿ ಯಾರಾಗ್ತಾರೆ? ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನಂತರ ದೇಶದ ಪ್ರಥಮ ಪ್ರಜೆಯ ಗೌರವ ಪಡೆಯಲಿರೋರು ಯಾರು?

ಹೊಸ ರಾಷ್ಟ್ರಪತಿ ಯಾರು ಅನ್ನೋದನ್ನು ಡಿಸೈಡ್ ಮಾಡಲಿರೋದು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ. ಮೋದಿ-ಶಾ ಜೋಡಿ ಯಾರ ಹೆಸರನ್ನು ಫೈನಲ್ ಮಾಡುತ್ತೋ ಅವರೇ ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥ. ಆಡಳಿತದಲ್ಲಿರುವ ಕಾರಣ ಎನ್‌ಡಿಎ ಅಭ್ಯರ್ಥಿಯೇ ಚುನಾವಣೆ ಗೆದ್ದು ರಾಷ್ಟ್ರಪತಿಯಾಗೋದು ಪಕ್ಕಾ. ಹಾಗಾದ್ರೆ ಮೋದಿಯವರ ಆಯ್ಕೆ ಯಾರು? ರಾಷ್ಟ್ರಪತಿ ಚುನಾವಣೆ ಸುತ್ತ ಎದ್ದು ಕೂತಿರೋ ಈ ಎಲ್ಲಾ ಕುತೂಹಲದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ ದಿನಾಂಕ ಘೋಷಣೆ: ಜುಲೈ 18ರಂದು ಮತದಾನ

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more