ರಾಷ್ಟ್ರಪತಿ  ರೇಸಲ್ಲಿ 6 ಮಂದಿ: ಮೋದಿ ಕಣ್ಣು ಯಾರ ಮೇಲೆ? ಯಾರಾಗ್ತಾರೆ ದೇಶದ ಪ್ರಥಮ ಪ್ರಜೆ?

ರಾಷ್ಟ್ರಪತಿ ರೇಸಲ್ಲಿ 6 ಮಂದಿ: ಮೋದಿ ಕಣ್ಣು ಯಾರ ಮೇಲೆ? ಯಾರಾಗ್ತಾರೆ ದೇಶದ ಪ್ರಥಮ ಪ್ರಜೆ?

Published : Jun 12, 2022, 07:00 PM IST

ದೇಶದ ಪ್ರಥಮ ಪ್ರಜೆಯನ್ನು ಆಯ್ಕೆ ಮಾಡುವ ಚುನಾವಣೆ ಮತ್ತೆ ಬಂದಿದೆ. ಜುಲೈ 18ಕ್ಕೆ ರಾಷ್ಟ್ರಪತಿ ಚುನಾವಣೆ, 21ಕ್ಕೆ ಫಲಿತಾಂಶ. ಹಾಗಾದ್ರೆ ಮುಂದಿನ ರಾಷ್ಟ್ರಪತಿ ಯಾರಾಗ್ತಾರೆ..? ಪ್ರಧಾನಿ ಮೋದಿ ಕಣ್ಣಿಟ್ಟಿರೋದು ಯಾರ ಮೇಲೆ?

ನವದೆಹಲಿ (ಜೂ. 12): ರಾಜ್ಯಸಭಾ ಚುನಾವಣೆ ಮುಗಿದಾಯ್ತು. ಈಗ ಮುಂದಿನ ಕುತೂಹಲ ರಾಷ್ಟ್ರಪತಿ ಚುನಾವಣೆ. ದೇಶದ ಪ್ರಥಮ ಪ್ರಜೆಯ ಆಯ್ಕೆಗೆ ಜುಲೈ 18ರ ಮೂಹೂರ್ತ ಫಿಕ್ಸ್ ಆಗಿದೆ. ಜುಲೈ 21ಕ್ಕೆ ಮತ ಎಣೆಕೆ ನಡೆದು, ದೇಶದ ಹೊಸ ರಾಷ್ಟ್ರಪತಿ ಯಾರು ಎಂಬ ಮಿಲಿಯನ್ ಡಾಲರ್ ಪ್ರಶ್ನೆಗೆ ಉತ್ತರ ಸಿಗಲಿದೆ. ಹಾಗಾದ್ರೆ ರಾಷ್ಟ್ರಪತಿ ಯಾರಾಗ್ತಾರೆ? ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನಂತರ ದೇಶದ ಪ್ರಥಮ ಪ್ರಜೆಯ ಗೌರವ ಪಡೆಯಲಿರೋರು ಯಾರು?

ಹೊಸ ರಾಷ್ಟ್ರಪತಿ ಯಾರು ಅನ್ನೋದನ್ನು ಡಿಸೈಡ್ ಮಾಡಲಿರೋದು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ. ಮೋದಿ-ಶಾ ಜೋಡಿ ಯಾರ ಹೆಸರನ್ನು ಫೈನಲ್ ಮಾಡುತ್ತೋ ಅವರೇ ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥ. ಆಡಳಿತದಲ್ಲಿರುವ ಕಾರಣ ಎನ್‌ಡಿಎ ಅಭ್ಯರ್ಥಿಯೇ ಚುನಾವಣೆ ಗೆದ್ದು ರಾಷ್ಟ್ರಪತಿಯಾಗೋದು ಪಕ್ಕಾ. ಹಾಗಾದ್ರೆ ಮೋದಿಯವರ ಆಯ್ಕೆ ಯಾರು? ರಾಷ್ಟ್ರಪತಿ ಚುನಾವಣೆ ಸುತ್ತ ಎದ್ದು ಕೂತಿರೋ ಈ ಎಲ್ಲಾ ಕುತೂಹಲದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ ದಿನಾಂಕ ಘೋಷಣೆ: ಜುಲೈ 18ರಂದು ಮತದಾನ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more