ಜಾತಿ- ಧರ್ಮದ ಆಧಾರದಲ್ಲಿ ಧ್ರುವೀಕರಣಗೊಂಡಿರುವ ಉತ್ತರ ಪ್ರದೇಶ, ಕೋಮು ಧ್ರುವೀಕರಣ ಲಾಭ ಯಾರಿಗೆ?

ಜಾತಿ- ಧರ್ಮದ ಆಧಾರದಲ್ಲಿ ಧ್ರುವೀಕರಣಗೊಂಡಿರುವ ಉತ್ತರ ಪ್ರದೇಶ, ಕೋಮು ಧ್ರುವೀಕರಣ ಲಾಭ ಯಾರಿಗೆ?

Published : Feb 26, 2022, 07:12 PM IST

ಫೆಬ್ರವರಿ 23 ರಂದು ಯುಪಿ ವಿಧಾನಸಭಾ ಚುನಾವಣೆಯಲ್ಲಿ ನಾಲ್ಕನೇ ಹಂತದ ಮತದಾನ ಪೂರ್ಣಗೊಂಡಿದೆ. ಎಲ್ಲಾ ರಾಜಕೀಯ ಪಕ್ಷಗಳು ಮುಂದಿನ ಹಂತಗಳಿಗೆ ಸಂಪೂರ್ಣವಾಗಿ ಸಿದ್ಧತೆ ನಡೆಸಿವೆ. ಇದರ ಮಧ್ಯೆ  ಕೋಮು ಧ್ರುವೀಕರಣ- ಲಾಭ ಯಾರಿಗೆ? ಎನ್ನುವ ಲೆಕ್ಕಾಚಾರಗಳು ಶುರುವಾಗಿವೆ.

ಫೆಬ್ರವರಿ 23 ರಂದು ಯುಪಿ ವಿಧಾನಸಭಾ ಚುನಾವಣೆಯಲ್ಲಿ ನಾಲ್ಕನೇ ಹಂತದ ಮತದಾನ ಪೂರ್ಣಗೊಂಡಿದೆ. ಎಲ್ಲಾ ರಾಜಕೀಯ ಪಕ್ಷಗಳು ಮುಂದಿನ ಹಂತಗಳಿಗೆ ಸಂಪೂರ್ಣವಾಗಿ ಸಿದ್ಧತೆ ನಡೆಸಿವೆ. ಇದರ ಮಧ್ಯೆ  ಕೋಮು ಧ್ರುವೀಕರಣ- ಲಾಭ ಯಾರಿಗೆ? ಎನ್ನುವ ಲೆಕ್ಕಾಚಾರಗಳು ಶುರುವಾಗಿವೆ.

UP Politics ಉತ್ತರ ಪ್ರದೇಶದಲ್ಲಿ ಸಂಚಲನ ಹುಟ್ಟು ಹಾಕಿದ ಅಮಿತ್ ಶಾ ಹೇಳಿಕೆ

ಜಾತಿ- ಧರ್ಮದ ಆಧಾರದಲ್ಲಿ ಧ್ರುವೀಕರಣಗೊಂಡಿರುವ ಉತ್ತರ ಪ್ರದೇಶದಲ್ಲಿ ಸುಮಾರು 19% ಮುಸ್ಲಿಮರ ಜನಸಂಖ್ಯೆ ಇದೆ.80 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುಸ್ಲಿಮ್ ಮತಗಳೇ ನಿರ್ಣಾಯಕವಾಗಿವೆ. ಅಲ್ಲದೇ 2012ರ ಚುನಾವಣೆಯಲ್ಲಿ  65 ಮುಸ್ಲಿಮ್ ಶಾಸಕರು ವಿಧಾನಸಭೆಗೆ ಆಯ್ಕೆಯಾಗಿದ್ದರು. ಹೀಗಿರುವಾಗ ಕೋಮು ಧ್ರುವೀಕರಣ- ಲಾಭ ಯಾರಿಗೆ? ಎನ್ನುವ ಕುತೂಹಲ ಮೂಡಿಸಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more