ಜಾತಿ- ಧರ್ಮದ ಆಧಾರದಲ್ಲಿ ಧ್ರುವೀಕರಣಗೊಂಡಿರುವ ಉತ್ತರ ಪ್ರದೇಶ, ಕೋಮು ಧ್ರುವೀಕರಣ ಲಾಭ ಯಾರಿಗೆ?

ಜಾತಿ- ಧರ್ಮದ ಆಧಾರದಲ್ಲಿ ಧ್ರುವೀಕರಣಗೊಂಡಿರುವ ಉತ್ತರ ಪ್ರದೇಶ, ಕೋಮು ಧ್ರುವೀಕರಣ ಲಾಭ ಯಾರಿಗೆ?

Published : Feb 26, 2022, 07:12 PM IST

ಫೆಬ್ರವರಿ 23 ರಂದು ಯುಪಿ ವಿಧಾನಸಭಾ ಚುನಾವಣೆಯಲ್ಲಿ ನಾಲ್ಕನೇ ಹಂತದ ಮತದಾನ ಪೂರ್ಣಗೊಂಡಿದೆ. ಎಲ್ಲಾ ರಾಜಕೀಯ ಪಕ್ಷಗಳು ಮುಂದಿನ ಹಂತಗಳಿಗೆ ಸಂಪೂರ್ಣವಾಗಿ ಸಿದ್ಧತೆ ನಡೆಸಿವೆ. ಇದರ ಮಧ್ಯೆ  ಕೋಮು ಧ್ರುವೀಕರಣ- ಲಾಭ ಯಾರಿಗೆ? ಎನ್ನುವ ಲೆಕ್ಕಾಚಾರಗಳು ಶುರುವಾಗಿವೆ.

ಫೆಬ್ರವರಿ 23 ರಂದು ಯುಪಿ ವಿಧಾನಸಭಾ ಚುನಾವಣೆಯಲ್ಲಿ ನಾಲ್ಕನೇ ಹಂತದ ಮತದಾನ ಪೂರ್ಣಗೊಂಡಿದೆ. ಎಲ್ಲಾ ರಾಜಕೀಯ ಪಕ್ಷಗಳು ಮುಂದಿನ ಹಂತಗಳಿಗೆ ಸಂಪೂರ್ಣವಾಗಿ ಸಿದ್ಧತೆ ನಡೆಸಿವೆ. ಇದರ ಮಧ್ಯೆ  ಕೋಮು ಧ್ರುವೀಕರಣ- ಲಾಭ ಯಾರಿಗೆ? ಎನ್ನುವ ಲೆಕ್ಕಾಚಾರಗಳು ಶುರುವಾಗಿವೆ.

UP Politics ಉತ್ತರ ಪ್ರದೇಶದಲ್ಲಿ ಸಂಚಲನ ಹುಟ್ಟು ಹಾಕಿದ ಅಮಿತ್ ಶಾ ಹೇಳಿಕೆ

ಜಾತಿ- ಧರ್ಮದ ಆಧಾರದಲ್ಲಿ ಧ್ರುವೀಕರಣಗೊಂಡಿರುವ ಉತ್ತರ ಪ್ರದೇಶದಲ್ಲಿ ಸುಮಾರು 19% ಮುಸ್ಲಿಮರ ಜನಸಂಖ್ಯೆ ಇದೆ.80 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುಸ್ಲಿಮ್ ಮತಗಳೇ ನಿರ್ಣಾಯಕವಾಗಿವೆ. ಅಲ್ಲದೇ 2012ರ ಚುನಾವಣೆಯಲ್ಲಿ  65 ಮುಸ್ಲಿಮ್ ಶಾಸಕರು ವಿಧಾನಸಭೆಗೆ ಆಯ್ಕೆಯಾಗಿದ್ದರು. ಹೀಗಿರುವಾಗ ಕೋಮು ಧ್ರುವೀಕರಣ- ಲಾಭ ಯಾರಿಗೆ? ಎನ್ನುವ ಕುತೂಹಲ ಮೂಡಿಸಿದೆ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more