ಜಾತಿ- ಧರ್ಮದ ಆಧಾರದಲ್ಲಿ ಧ್ರುವೀಕರಣಗೊಂಡಿರುವ ಉತ್ತರ ಪ್ರದೇಶ, ಕೋಮು ಧ್ರುವೀಕರಣ ಲಾಭ ಯಾರಿಗೆ?

ಜಾತಿ- ಧರ್ಮದ ಆಧಾರದಲ್ಲಿ ಧ್ರುವೀಕರಣಗೊಂಡಿರುವ ಉತ್ತರ ಪ್ರದೇಶ, ಕೋಮು ಧ್ರುವೀಕರಣ ಲಾಭ ಯಾರಿಗೆ?

Published : Feb 26, 2022, 07:12 PM IST

ಫೆಬ್ರವರಿ 23 ರಂದು ಯುಪಿ ವಿಧಾನಸಭಾ ಚುನಾವಣೆಯಲ್ಲಿ ನಾಲ್ಕನೇ ಹಂತದ ಮತದಾನ ಪೂರ್ಣಗೊಂಡಿದೆ. ಎಲ್ಲಾ ರಾಜಕೀಯ ಪಕ್ಷಗಳು ಮುಂದಿನ ಹಂತಗಳಿಗೆ ಸಂಪೂರ್ಣವಾಗಿ ಸಿದ್ಧತೆ ನಡೆಸಿವೆ. ಇದರ ಮಧ್ಯೆ  ಕೋಮು ಧ್ರುವೀಕರಣ- ಲಾಭ ಯಾರಿಗೆ? ಎನ್ನುವ ಲೆಕ್ಕಾಚಾರಗಳು ಶುರುವಾಗಿವೆ.

ಫೆಬ್ರವರಿ 23 ರಂದು ಯುಪಿ ವಿಧಾನಸಭಾ ಚುನಾವಣೆಯಲ್ಲಿ ನಾಲ್ಕನೇ ಹಂತದ ಮತದಾನ ಪೂರ್ಣಗೊಂಡಿದೆ. ಎಲ್ಲಾ ರಾಜಕೀಯ ಪಕ್ಷಗಳು ಮುಂದಿನ ಹಂತಗಳಿಗೆ ಸಂಪೂರ್ಣವಾಗಿ ಸಿದ್ಧತೆ ನಡೆಸಿವೆ. ಇದರ ಮಧ್ಯೆ  ಕೋಮು ಧ್ರುವೀಕರಣ- ಲಾಭ ಯಾರಿಗೆ? ಎನ್ನುವ ಲೆಕ್ಕಾಚಾರಗಳು ಶುರುವಾಗಿವೆ.

UP Politics ಉತ್ತರ ಪ್ರದೇಶದಲ್ಲಿ ಸಂಚಲನ ಹುಟ್ಟು ಹಾಕಿದ ಅಮಿತ್ ಶಾ ಹೇಳಿಕೆ

ಜಾತಿ- ಧರ್ಮದ ಆಧಾರದಲ್ಲಿ ಧ್ರುವೀಕರಣಗೊಂಡಿರುವ ಉತ್ತರ ಪ್ರದೇಶದಲ್ಲಿ ಸುಮಾರು 19% ಮುಸ್ಲಿಮರ ಜನಸಂಖ್ಯೆ ಇದೆ.80 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುಸ್ಲಿಮ್ ಮತಗಳೇ ನಿರ್ಣಾಯಕವಾಗಿವೆ. ಅಲ್ಲದೇ 2012ರ ಚುನಾವಣೆಯಲ್ಲಿ  65 ಮುಸ್ಲಿಮ್ ಶಾಸಕರು ವಿಧಾನಸಭೆಗೆ ಆಯ್ಕೆಯಾಗಿದ್ದರು. ಹೀಗಿರುವಾಗ ಕೋಮು ಧ್ರುವೀಕರಣ- ಲಾಭ ಯಾರಿಗೆ? ಎನ್ನುವ ಕುತೂಹಲ ಮೂಡಿಸಿದೆ.

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more