ಭಾರತಕ್ಕೆ ಬಂದಿಳಿದ ಆಫ್ರಿಕನ್ ಚೀತಾಗೆ ಯಾಕಿಷ್ಟು ಮಹತ್ವ: ವನ್ಯಜೀವಿ ತಜ್ಞರ ಮಾತು ಕೇಳಿ

ಭಾರತಕ್ಕೆ ಬಂದಿಳಿದ ಆಫ್ರಿಕನ್ ಚೀತಾಗೆ ಯಾಕಿಷ್ಟು ಮಹತ್ವ: ವನ್ಯಜೀವಿ ತಜ್ಞರ ಮಾತು ಕೇಳಿ

Published : Sep 18, 2022, 12:19 PM IST

ನಿನ್ನೆ ಇಡೀ ದೇಶದಲ್ಲಿ ಸುದ್ದಿಯಾದ ಎರಡು ವಿಚಾರಗಳು ಒಂದು ಮೋದಿ ಮತ್ತೊಂದು ಮೋದಿ ಬಿಟ್ಟ ಚಿರತೆ. ದೇಶದ ಎಲ್ಲಾ ಮಾಧ್ಯಮಗಳು ಮೋದಿ ಹುಟ್ಟುಹಬ್ಬ ಹಾಗೂ ಆಫ್ರಿಕಾದ ನಮೀಬಿಯಾದಿಂದ ಬಂದ ಚೀತಾಗಳ ಬಗ್ಗೆಯೇ ವಿಚಾರ ಕೇಂದ್ರೀಕರಿಸಿದ್ದವು.

ನಿನ್ನೆ ಇಡೀ ದೇಶದಲ್ಲಿ ಸುದ್ದಿಯಾದ ಎರಡು ವಿಚಾರಗಳು ಒಂದು ಮೋದಿ ಮತ್ತೊಂದು ಮೋದಿ ಬಿಟ್ಟ ಚಿರತೆ. ದೇಶದ ಎಲ್ಲಾ ಮಾಧ್ಯಮಗಳು ಮೋದಿ ಹುಟ್ಟುಹಬ್ಬ ಹಾಗೂ ಆಫ್ರಿಕಾದ ನಮೀಬಿಯಾದಿಂದ ಬಂದ ಚೀತಾಗಳ ಬಗ್ಗೆಯೇ ವಿಚಾರ ಕೇಂದ್ರೀಕರಿಸಿದ್ದವು. ಒಂದು ಕಾಲದಲ್ಲಿ ಭಾರತದಿಂದ ಅಳಿದು ಹೋದ ಈ ಚೀತಾಗಳ ಬಗ್ಗೆ ಹಾಗೂ ಈಗ ನಮೀಬಿಯಾದಿಂದ ಬಂದ ಚಿರತೆಗಳ ಬಗ್ಗೆ ಅವುಗಳ ಅಳಿವು ಉಳಿವಿನ ಬಗ್ಗೆ ರಾಷ್ಟ್ರದ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಅವರೇನಂದರು ಎಂಬ ವಿವರ ಇಲ್ಲಿದೆ ನೋಡಿ.
 

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more