ಭಾರತಕ್ಕೆ ಬಂದಿಳಿದ ಆಫ್ರಿಕನ್ ಚೀತಾಗೆ ಯಾಕಿಷ್ಟು ಮಹತ್ವ: ವನ್ಯಜೀವಿ ತಜ್ಞರ ಮಾತು ಕೇಳಿ

ಭಾರತಕ್ಕೆ ಬಂದಿಳಿದ ಆಫ್ರಿಕನ್ ಚೀತಾಗೆ ಯಾಕಿಷ್ಟು ಮಹತ್ವ: ವನ್ಯಜೀವಿ ತಜ್ಞರ ಮಾತು ಕೇಳಿ

Published : Sep 18, 2022, 12:19 PM IST

ನಿನ್ನೆ ಇಡೀ ದೇಶದಲ್ಲಿ ಸುದ್ದಿಯಾದ ಎರಡು ವಿಚಾರಗಳು ಒಂದು ಮೋದಿ ಮತ್ತೊಂದು ಮೋದಿ ಬಿಟ್ಟ ಚಿರತೆ. ದೇಶದ ಎಲ್ಲಾ ಮಾಧ್ಯಮಗಳು ಮೋದಿ ಹುಟ್ಟುಹಬ್ಬ ಹಾಗೂ ಆಫ್ರಿಕಾದ ನಮೀಬಿಯಾದಿಂದ ಬಂದ ಚೀತಾಗಳ ಬಗ್ಗೆಯೇ ವಿಚಾರ ಕೇಂದ್ರೀಕರಿಸಿದ್ದವು.

ನಿನ್ನೆ ಇಡೀ ದೇಶದಲ್ಲಿ ಸುದ್ದಿಯಾದ ಎರಡು ವಿಚಾರಗಳು ಒಂದು ಮೋದಿ ಮತ್ತೊಂದು ಮೋದಿ ಬಿಟ್ಟ ಚಿರತೆ. ದೇಶದ ಎಲ್ಲಾ ಮಾಧ್ಯಮಗಳು ಮೋದಿ ಹುಟ್ಟುಹಬ್ಬ ಹಾಗೂ ಆಫ್ರಿಕಾದ ನಮೀಬಿಯಾದಿಂದ ಬಂದ ಚೀತಾಗಳ ಬಗ್ಗೆಯೇ ವಿಚಾರ ಕೇಂದ್ರೀಕರಿಸಿದ್ದವು. ಒಂದು ಕಾಲದಲ್ಲಿ ಭಾರತದಿಂದ ಅಳಿದು ಹೋದ ಈ ಚೀತಾಗಳ ಬಗ್ಗೆ ಹಾಗೂ ಈಗ ನಮೀಬಿಯಾದಿಂದ ಬಂದ ಚಿರತೆಗಳ ಬಗ್ಗೆ ಅವುಗಳ ಅಳಿವು ಉಳಿವಿನ ಬಗ್ಗೆ ರಾಷ್ಟ್ರದ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಅವರೇನಂದರು ಎಂಬ ವಿವರ ಇಲ್ಲಿದೆ ನೋಡಿ.
 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more