ಭಾರತಕ್ಕೆ ಬಂದಿಳಿದ ಆಫ್ರಿಕನ್ ಚೀತಾಗೆ ಯಾಕಿಷ್ಟು ಮಹತ್ವ: ವನ್ಯಜೀವಿ ತಜ್ಞರ ಮಾತು ಕೇಳಿ

ಭಾರತಕ್ಕೆ ಬಂದಿಳಿದ ಆಫ್ರಿಕನ್ ಚೀತಾಗೆ ಯಾಕಿಷ್ಟು ಮಹತ್ವ: ವನ್ಯಜೀವಿ ತಜ್ಞರ ಮಾತು ಕೇಳಿ

Published : Sep 18, 2022, 12:19 PM IST

ನಿನ್ನೆ ಇಡೀ ದೇಶದಲ್ಲಿ ಸುದ್ದಿಯಾದ ಎರಡು ವಿಚಾರಗಳು ಒಂದು ಮೋದಿ ಮತ್ತೊಂದು ಮೋದಿ ಬಿಟ್ಟ ಚಿರತೆ. ದೇಶದ ಎಲ್ಲಾ ಮಾಧ್ಯಮಗಳು ಮೋದಿ ಹುಟ್ಟುಹಬ್ಬ ಹಾಗೂ ಆಫ್ರಿಕಾದ ನಮೀಬಿಯಾದಿಂದ ಬಂದ ಚೀತಾಗಳ ಬಗ್ಗೆಯೇ ವಿಚಾರ ಕೇಂದ್ರೀಕರಿಸಿದ್ದವು.

ನಿನ್ನೆ ಇಡೀ ದೇಶದಲ್ಲಿ ಸುದ್ದಿಯಾದ ಎರಡು ವಿಚಾರಗಳು ಒಂದು ಮೋದಿ ಮತ್ತೊಂದು ಮೋದಿ ಬಿಟ್ಟ ಚಿರತೆ. ದೇಶದ ಎಲ್ಲಾ ಮಾಧ್ಯಮಗಳು ಮೋದಿ ಹುಟ್ಟುಹಬ್ಬ ಹಾಗೂ ಆಫ್ರಿಕಾದ ನಮೀಬಿಯಾದಿಂದ ಬಂದ ಚೀತಾಗಳ ಬಗ್ಗೆಯೇ ವಿಚಾರ ಕೇಂದ್ರೀಕರಿಸಿದ್ದವು. ಒಂದು ಕಾಲದಲ್ಲಿ ಭಾರತದಿಂದ ಅಳಿದು ಹೋದ ಈ ಚೀತಾಗಳ ಬಗ್ಗೆ ಹಾಗೂ ಈಗ ನಮೀಬಿಯಾದಿಂದ ಬಂದ ಚಿರತೆಗಳ ಬಗ್ಗೆ ಅವುಗಳ ಅಳಿವು ಉಳಿವಿನ ಬಗ್ಗೆ ರಾಷ್ಟ್ರದ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಅವರೇನಂದರು ಎಂಬ ವಿವರ ಇಲ್ಲಿದೆ ನೋಡಿ.
 

18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
Read more