ಆಗ ಅಬ್ದುಲ್ ಕಲಾಂ, ಈಗ ಆರೀಫ್ ಖಾನ್!  ಹಿಂದೂ ಹುಲಿಗಳ ಆಡಳಿತದಲ್ಲಿ ಮುಸ್ಲಿಂ ರಾಷ್ಟ್ರಪತಿಗೆ ಮಣೆ?

ಆಗ ಅಬ್ದುಲ್ ಕಲಾಂ, ಈಗ ಆರೀಫ್ ಖಾನ್! ಹಿಂದೂ ಹುಲಿಗಳ ಆಡಳಿತದಲ್ಲಿ ಮುಸ್ಲಿಂ ರಾಷ್ಟ್ರಪತಿಗೆ ಮಣೆ?

Published : May 09, 2022, 03:19 PM IST

ಪ್ರಧಾನಿ ಮೋದಿ ನೇತೃತ್ವದ ಸರ್ಕಾರಕ್ಕೆ ಪ್ರೋ ಹಿಂದೂ ಸರ್ಕಾರ ಅಂತಲೇ ಕರೆಯುತ್ತಾರೆ. ಚುನಾವಣೆ ಬಂದ್ರೆ ಸಾಕು ಹಿಂದುತ್ವವನ್ನೇ ಪ್ರಚಾರದ ಸರಕಾಗಿ ಬಳಸುತ್ತಾರೆ. ಸಾಕಷ್ಟು ಜನ ಮೋದಿ ಸರ್ಕಾರ ಮುಸ್ಲಿಂ ವಿರೋಧಿ ಸರ್ಕಾರ ಎಂದು ಹೇಳುವುದೂ ಉಂಟು. ಆದರೆ ಈಗ ಮೋದಿ ಸರ್ಕಾರ ಮುಸ್ಲಿಂ ರಾಷ್ಟ್ರಪತಿ ಮಾಡಲು ಹೊರಟಿದೆ ಎಂಬ ವಿಚಾರ ಸುದ್ದಿಯಾಗುತ್ತಿದೆ. 

ಪ್ರಧಾನಿ ಮೋದಿ (PM Modi) ನೇತೃತ್ವದ ಸರ್ಕಾರಕ್ಕೆ ಪ್ರೋ ಹಿಂದೂ (Pro Hindu) ಸರ್ಕಾರ ಅಂತಲೇ ಕರೆಯುತ್ತಾರೆ. ಚುನಾವಣೆ ಬಂದ್ರೆ ಸಾಕು ಹಿಂದುತ್ವವನ್ನೇ ಪ್ರಚಾರದ ಸರಕಾಗಿ ಬಳಸುತ್ತಾರೆ. ಸಾಕಷ್ಟು ಜನ ಮೋದಿ ಸರ್ಕಾರ ಮುಸ್ಲಿಂ ವಿರೋಧಿ ಸರ್ಕಾರ ಎಂದು ಹೇಳುವುದೂ ಉಂಟು. ಆದರೆ ಈಗ ಮೋದಿ ಸರ್ಕಾರ ಮುಸ್ಲಿಂ ರಾಷ್ಟ್ರಪತಿ (President) ಮಾಡಲು ಹೊರಟಿದೆ ಎಂಬ ವಿಚಾರ ಸುದ್ದಿಯಾಗುತ್ತಿದೆ. 

ಜುಲೈನಲ್ಲಿ ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಇಸ್ಲಾಮಿಕ್‌ ಮೂಲಭೂತವಾತದ ವಿರುದ್ಧ ಗಟ್ಟಿದನಿಯಲ್ಲಿ ಮಾತನಾಡುವ ಛಾತಿ ಹೊಂದಿರುವ ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌ ಅವರನ್ನು ರಾಷ್ಟ್ರಪತಿ ಅಭ್ಯರ್ಥಿ ಮಾಡಲು ಬಿಜೆಪಿ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. 

2002ರಲ್ಲಿ ಅಂದಿನ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರು ವಿಜ್ಞಾನಿ ಅಬ್ದುಲ್‌ ಕಲಾಂರನ್ನು ರಾಷ್ಟ್ರಪತಿ ಮಾಡಿದ್ದರು. ಈಗ ಅಟಲ್‌ರಂಥದ್ದೇ ನಡೆಯನ್ನು ಮೋದಿ ಅನುಸರಿಸಬಹುದು. ಮುಸ್ಲಿಂ ನಾಯಕನನ್ನು ರಾಷ್ಟ್ರಪತಿ ಅಭ್ಯರ್ಥಿ ಮಾಡಬಹುದು. ಹಾಗಾದರೆ ಈ ನಿರ್ಧಾರದ ಹಿಂದಿನ ಉದ್ಧೇಶವೇನು..? ಇಲ್ಲಿದೆ ನೋಡಿ

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more