ಆಗ ಅಬ್ದುಲ್ ಕಲಾಂ, ಈಗ ಆರೀಫ್ ಖಾನ್!  ಹಿಂದೂ ಹುಲಿಗಳ ಆಡಳಿತದಲ್ಲಿ ಮುಸ್ಲಿಂ ರಾಷ್ಟ್ರಪತಿಗೆ ಮಣೆ?

ಆಗ ಅಬ್ದುಲ್ ಕಲಾಂ, ಈಗ ಆರೀಫ್ ಖಾನ್! ಹಿಂದೂ ಹುಲಿಗಳ ಆಡಳಿತದಲ್ಲಿ ಮುಸ್ಲಿಂ ರಾಷ್ಟ್ರಪತಿಗೆ ಮಣೆ?

Published : May 09, 2022, 03:19 PM IST

ಪ್ರಧಾನಿ ಮೋದಿ ನೇತೃತ್ವದ ಸರ್ಕಾರಕ್ಕೆ ಪ್ರೋ ಹಿಂದೂ ಸರ್ಕಾರ ಅಂತಲೇ ಕರೆಯುತ್ತಾರೆ. ಚುನಾವಣೆ ಬಂದ್ರೆ ಸಾಕು ಹಿಂದುತ್ವವನ್ನೇ ಪ್ರಚಾರದ ಸರಕಾಗಿ ಬಳಸುತ್ತಾರೆ. ಸಾಕಷ್ಟು ಜನ ಮೋದಿ ಸರ್ಕಾರ ಮುಸ್ಲಿಂ ವಿರೋಧಿ ಸರ್ಕಾರ ಎಂದು ಹೇಳುವುದೂ ಉಂಟು. ಆದರೆ ಈಗ ಮೋದಿ ಸರ್ಕಾರ ಮುಸ್ಲಿಂ ರಾಷ್ಟ್ರಪತಿ ಮಾಡಲು ಹೊರಟಿದೆ ಎಂಬ ವಿಚಾರ ಸುದ್ದಿಯಾಗುತ್ತಿದೆ. 

ಪ್ರಧಾನಿ ಮೋದಿ (PM Modi) ನೇತೃತ್ವದ ಸರ್ಕಾರಕ್ಕೆ ಪ್ರೋ ಹಿಂದೂ (Pro Hindu) ಸರ್ಕಾರ ಅಂತಲೇ ಕರೆಯುತ್ತಾರೆ. ಚುನಾವಣೆ ಬಂದ್ರೆ ಸಾಕು ಹಿಂದುತ್ವವನ್ನೇ ಪ್ರಚಾರದ ಸರಕಾಗಿ ಬಳಸುತ್ತಾರೆ. ಸಾಕಷ್ಟು ಜನ ಮೋದಿ ಸರ್ಕಾರ ಮುಸ್ಲಿಂ ವಿರೋಧಿ ಸರ್ಕಾರ ಎಂದು ಹೇಳುವುದೂ ಉಂಟು. ಆದರೆ ಈಗ ಮೋದಿ ಸರ್ಕಾರ ಮುಸ್ಲಿಂ ರಾಷ್ಟ್ರಪತಿ (President) ಮಾಡಲು ಹೊರಟಿದೆ ಎಂಬ ವಿಚಾರ ಸುದ್ದಿಯಾಗುತ್ತಿದೆ. 

ಜುಲೈನಲ್ಲಿ ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಇಸ್ಲಾಮಿಕ್‌ ಮೂಲಭೂತವಾತದ ವಿರುದ್ಧ ಗಟ್ಟಿದನಿಯಲ್ಲಿ ಮಾತನಾಡುವ ಛಾತಿ ಹೊಂದಿರುವ ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌ ಅವರನ್ನು ರಾಷ್ಟ್ರಪತಿ ಅಭ್ಯರ್ಥಿ ಮಾಡಲು ಬಿಜೆಪಿ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. 

2002ರಲ್ಲಿ ಅಂದಿನ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರು ವಿಜ್ಞಾನಿ ಅಬ್ದುಲ್‌ ಕಲಾಂರನ್ನು ರಾಷ್ಟ್ರಪತಿ ಮಾಡಿದ್ದರು. ಈಗ ಅಟಲ್‌ರಂಥದ್ದೇ ನಡೆಯನ್ನು ಮೋದಿ ಅನುಸರಿಸಬಹುದು. ಮುಸ್ಲಿಂ ನಾಯಕನನ್ನು ರಾಷ್ಟ್ರಪತಿ ಅಭ್ಯರ್ಥಿ ಮಾಡಬಹುದು. ಹಾಗಾದರೆ ಈ ನಿರ್ಧಾರದ ಹಿಂದಿನ ಉದ್ಧೇಶವೇನು..? ಇಲ್ಲಿದೆ ನೋಡಿ

 

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more