ಆಗ ಅಬ್ದುಲ್ ಕಲಾಂ, ಈಗ ಆರೀಫ್ ಖಾನ್!  ಹಿಂದೂ ಹುಲಿಗಳ ಆಡಳಿತದಲ್ಲಿ ಮುಸ್ಲಿಂ ರಾಷ್ಟ್ರಪತಿಗೆ ಮಣೆ?

ಆಗ ಅಬ್ದುಲ್ ಕಲಾಂ, ಈಗ ಆರೀಫ್ ಖಾನ್! ಹಿಂದೂ ಹುಲಿಗಳ ಆಡಳಿತದಲ್ಲಿ ಮುಸ್ಲಿಂ ರಾಷ್ಟ್ರಪತಿಗೆ ಮಣೆ?

Published : May 09, 2022, 03:19 PM IST

ಪ್ರಧಾನಿ ಮೋದಿ ನೇತೃತ್ವದ ಸರ್ಕಾರಕ್ಕೆ ಪ್ರೋ ಹಿಂದೂ ಸರ್ಕಾರ ಅಂತಲೇ ಕರೆಯುತ್ತಾರೆ. ಚುನಾವಣೆ ಬಂದ್ರೆ ಸಾಕು ಹಿಂದುತ್ವವನ್ನೇ ಪ್ರಚಾರದ ಸರಕಾಗಿ ಬಳಸುತ್ತಾರೆ. ಸಾಕಷ್ಟು ಜನ ಮೋದಿ ಸರ್ಕಾರ ಮುಸ್ಲಿಂ ವಿರೋಧಿ ಸರ್ಕಾರ ಎಂದು ಹೇಳುವುದೂ ಉಂಟು. ಆದರೆ ಈಗ ಮೋದಿ ಸರ್ಕಾರ ಮುಸ್ಲಿಂ ರಾಷ್ಟ್ರಪತಿ ಮಾಡಲು ಹೊರಟಿದೆ ಎಂಬ ವಿಚಾರ ಸುದ್ದಿಯಾಗುತ್ತಿದೆ. 

ಪ್ರಧಾನಿ ಮೋದಿ (PM Modi) ನೇತೃತ್ವದ ಸರ್ಕಾರಕ್ಕೆ ಪ್ರೋ ಹಿಂದೂ (Pro Hindu) ಸರ್ಕಾರ ಅಂತಲೇ ಕರೆಯುತ್ತಾರೆ. ಚುನಾವಣೆ ಬಂದ್ರೆ ಸಾಕು ಹಿಂದುತ್ವವನ್ನೇ ಪ್ರಚಾರದ ಸರಕಾಗಿ ಬಳಸುತ್ತಾರೆ. ಸಾಕಷ್ಟು ಜನ ಮೋದಿ ಸರ್ಕಾರ ಮುಸ್ಲಿಂ ವಿರೋಧಿ ಸರ್ಕಾರ ಎಂದು ಹೇಳುವುದೂ ಉಂಟು. ಆದರೆ ಈಗ ಮೋದಿ ಸರ್ಕಾರ ಮುಸ್ಲಿಂ ರಾಷ್ಟ್ರಪತಿ (President) ಮಾಡಲು ಹೊರಟಿದೆ ಎಂಬ ವಿಚಾರ ಸುದ್ದಿಯಾಗುತ್ತಿದೆ. 

ಜುಲೈನಲ್ಲಿ ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಇಸ್ಲಾಮಿಕ್‌ ಮೂಲಭೂತವಾತದ ವಿರುದ್ಧ ಗಟ್ಟಿದನಿಯಲ್ಲಿ ಮಾತನಾಡುವ ಛಾತಿ ಹೊಂದಿರುವ ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌ ಅವರನ್ನು ರಾಷ್ಟ್ರಪತಿ ಅಭ್ಯರ್ಥಿ ಮಾಡಲು ಬಿಜೆಪಿ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. 

2002ರಲ್ಲಿ ಅಂದಿನ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರು ವಿಜ್ಞಾನಿ ಅಬ್ದುಲ್‌ ಕಲಾಂರನ್ನು ರಾಷ್ಟ್ರಪತಿ ಮಾಡಿದ್ದರು. ಈಗ ಅಟಲ್‌ರಂಥದ್ದೇ ನಡೆಯನ್ನು ಮೋದಿ ಅನುಸರಿಸಬಹುದು. ಮುಸ್ಲಿಂ ನಾಯಕನನ್ನು ರಾಷ್ಟ್ರಪತಿ ಅಭ್ಯರ್ಥಿ ಮಾಡಬಹುದು. ಹಾಗಾದರೆ ಈ ನಿರ್ಧಾರದ ಹಿಂದಿನ ಉದ್ಧೇಶವೇನು..? ಇಲ್ಲಿದೆ ನೋಡಿ

 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more