ಭಾರತ-ಕೊಲ್ಲಿ ರಾಷ್ಟ್ರಗಳ ನಡುವೆ ಕೊಳ್ಳಿ ಇಟ್ಟವರು ಯಾರು..?

ಭಾರತ-ಕೊಲ್ಲಿ ರಾಷ್ಟ್ರಗಳ ನಡುವೆ ಕೊಳ್ಳಿ ಇಟ್ಟವರು ಯಾರು..?

Published : Apr 29, 2020, 12:33 PM IST

ಕರಾವಳಿ ಮೂಲದ ಕೆಲವರ ಪಾಲಿಗೆ ಸಾಮಾಜಿಕ ಜಾಲತಾಣವೇ ಕಂಠಕವಾಗಿ ಪರಿಣಮಿಸಿದೆ. ಅವರೇ ಹಾಕಿರುವ ಹಳೆಯ ಪೋಸ್ಟ್‌ಗಳು ಮುಳುವಾಗಿವೆ. ದೆಹಲಿಯ ತಬ್ಲೀಘಿ ಘಟನೆಯ ಬಗ್ಗೆ ಮೆಸೇಜ್ ಫಾರ್ವರ್ಡ್ ಮಾಡಿದವರೂ ಇದೀಗ ಗಲ್ಫ್ ರಾಷ್ಟ್ರಗಳಲ್ಲಿ ಕೆಲಸ ಕಳೆದುಕೊಂಡಿದ್ದಾರೆ. 

ಬೆಂಗಳೂರು: ಇಡೀ ಜಗತ್ತೇ ಕೊರೋನಾ ವೈರಸ್ ಭೀತಿಯಿಂದಾಗಿ ನಲುಗಿ ಹೋಗಿದೆ. ಇದರ ನಡುವೆ ಭಾರತ-ಗಲ್ಫ್ ರಾಷ್ಟ್ರಗಳ ನಡುವೆ ಕೆಲವರು ಕೊರೋನಾ ಕೊಳ್ಳಿಯಿಟ್ಟಿದ್ದಾರೆ.

ಕರಾವಳಿ ಮೂಲದ ಕೆಲವರ ಪಾಲಿಗೆ ಸಾಮಾಜಿಕ ಜಾಲತಾಣವೇ ಕಂಠಕವಾಗಿ ಪರಿಣಮಿಸಿದೆ. ಅವರೇ ಹಾಕಿರುವ ಹಳೆಯ ಪೋಸ್ಟ್‌ಗಳು ಮುಳುವಾಗಿವೆ. ದೆಹಲಿಯ ತಬ್ಲೀಘಿ ಘಟನೆಯ ಬಗ್ಗೆ ಮೆಸೇಜ್ ಫಾರ್ವರ್ಡ್ ಮಾಡಿದವರೂ ಇದೀಗ ಗಲ್ಫ್ ರಾಷ್ಟ್ರಗಳಲ್ಲಿ ಕೆಲಸ ಕಳೆದುಕೊಂಡಿದ್ದಾರೆ. 

ಹಸಿಹಸಿ ಸುಳ್ಳುಗಳನ್ನು ಹರಡಿ ಧರ್ಮಗಳ ನಡುವೆ ಕೆಲವರು ಬೆಂಕಿ ಹಚ್ಚಿದ್ದಾರೆ. ಭಾರತದ ಗೌರವಕ್ಕೆ ಮಸಿ ಬಳಿದರ ಮುಖವಾಡವನ್ನು ಸುವರ್ಣ ನ್ಯೂಸ್ ಬಿಚ್ಚಿಡುತ್ತಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?