ಭಾರತ-ಕೊಲ್ಲಿ ರಾಷ್ಟ್ರಗಳ ನಡುವೆ ಕೊಳ್ಳಿ ಇಟ್ಟವರು ಯಾರು..?

ಭಾರತ-ಕೊಲ್ಲಿ ರಾಷ್ಟ್ರಗಳ ನಡುವೆ ಕೊಳ್ಳಿ ಇಟ್ಟವರು ಯಾರು..?

Suvarna News   | Asianet News
Published : Apr 29, 2020, 12:33 PM IST

ಕರಾವಳಿ ಮೂಲದ ಕೆಲವರ ಪಾಲಿಗೆ ಸಾಮಾಜಿಕ ಜಾಲತಾಣವೇ ಕಂಠಕವಾಗಿ ಪರಿಣಮಿಸಿದೆ. ಅವರೇ ಹಾಕಿರುವ ಹಳೆಯ ಪೋಸ್ಟ್‌ಗಳು ಮುಳುವಾಗಿವೆ. ದೆಹಲಿಯ ತಬ್ಲೀಘಿ ಘಟನೆಯ ಬಗ್ಗೆ ಮೆಸೇಜ್ ಫಾರ್ವರ್ಡ್ ಮಾಡಿದವರೂ ಇದೀಗ ಗಲ್ಫ್ ರಾಷ್ಟ್ರಗಳಲ್ಲಿ ಕೆಲಸ ಕಳೆದುಕೊಂಡಿದ್ದಾರೆ. 

ಬೆಂಗಳೂರು: ಇಡೀ ಜಗತ್ತೇ ಕೊರೋನಾ ವೈರಸ್ ಭೀತಿಯಿಂದಾಗಿ ನಲುಗಿ ಹೋಗಿದೆ. ಇದರ ನಡುವೆ ಭಾರತ-ಗಲ್ಫ್ ರಾಷ್ಟ್ರಗಳ ನಡುವೆ ಕೆಲವರು ಕೊರೋನಾ ಕೊಳ್ಳಿಯಿಟ್ಟಿದ್ದಾರೆ.

ಕರಾವಳಿ ಮೂಲದ ಕೆಲವರ ಪಾಲಿಗೆ ಸಾಮಾಜಿಕ ಜಾಲತಾಣವೇ ಕಂಠಕವಾಗಿ ಪರಿಣಮಿಸಿದೆ. ಅವರೇ ಹಾಕಿರುವ ಹಳೆಯ ಪೋಸ್ಟ್‌ಗಳು ಮುಳುವಾಗಿವೆ. ದೆಹಲಿಯ ತಬ್ಲೀಘಿ ಘಟನೆಯ ಬಗ್ಗೆ ಮೆಸೇಜ್ ಫಾರ್ವರ್ಡ್ ಮಾಡಿದವರೂ ಇದೀಗ ಗಲ್ಫ್ ರಾಷ್ಟ್ರಗಳಲ್ಲಿ ಕೆಲಸ ಕಳೆದುಕೊಂಡಿದ್ದಾರೆ. 

ಹಸಿಹಸಿ ಸುಳ್ಳುಗಳನ್ನು ಹರಡಿ ಧರ್ಮಗಳ ನಡುವೆ ಕೆಲವರು ಬೆಂಕಿ ಹಚ್ಚಿದ್ದಾರೆ. ಭಾರತದ ಗೌರವಕ್ಕೆ ಮಸಿ ಬಳಿದರ ಮುಖವಾಡವನ್ನು ಸುವರ್ಣ ನ್ಯೂಸ್ ಬಿಚ್ಚಿಡುತ್ತಿದೆ.

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!