ಭಾರತ-ಕೊಲ್ಲಿ ರಾಷ್ಟ್ರಗಳ ನಡುವೆ ಕೊಳ್ಳಿ ಇಟ್ಟವರು ಯಾರು..?

ಭಾರತ-ಕೊಲ್ಲಿ ರಾಷ್ಟ್ರಗಳ ನಡುವೆ ಕೊಳ್ಳಿ ಇಟ್ಟವರು ಯಾರು..?

Suvarna News   | Asianet News
Published : Apr 29, 2020, 12:33 PM IST

ಕರಾವಳಿ ಮೂಲದ ಕೆಲವರ ಪಾಲಿಗೆ ಸಾಮಾಜಿಕ ಜಾಲತಾಣವೇ ಕಂಠಕವಾಗಿ ಪರಿಣಮಿಸಿದೆ. ಅವರೇ ಹಾಕಿರುವ ಹಳೆಯ ಪೋಸ್ಟ್‌ಗಳು ಮುಳುವಾಗಿವೆ. ದೆಹಲಿಯ ತಬ್ಲೀಘಿ ಘಟನೆಯ ಬಗ್ಗೆ ಮೆಸೇಜ್ ಫಾರ್ವರ್ಡ್ ಮಾಡಿದವರೂ ಇದೀಗ ಗಲ್ಫ್ ರಾಷ್ಟ್ರಗಳಲ್ಲಿ ಕೆಲಸ ಕಳೆದುಕೊಂಡಿದ್ದಾರೆ. 

ಬೆಂಗಳೂರು: ಇಡೀ ಜಗತ್ತೇ ಕೊರೋನಾ ವೈರಸ್ ಭೀತಿಯಿಂದಾಗಿ ನಲುಗಿ ಹೋಗಿದೆ. ಇದರ ನಡುವೆ ಭಾರತ-ಗಲ್ಫ್ ರಾಷ್ಟ್ರಗಳ ನಡುವೆ ಕೆಲವರು ಕೊರೋನಾ ಕೊಳ್ಳಿಯಿಟ್ಟಿದ್ದಾರೆ.

ಕರಾವಳಿ ಮೂಲದ ಕೆಲವರ ಪಾಲಿಗೆ ಸಾಮಾಜಿಕ ಜಾಲತಾಣವೇ ಕಂಠಕವಾಗಿ ಪರಿಣಮಿಸಿದೆ. ಅವರೇ ಹಾಕಿರುವ ಹಳೆಯ ಪೋಸ್ಟ್‌ಗಳು ಮುಳುವಾಗಿವೆ. ದೆಹಲಿಯ ತಬ್ಲೀಘಿ ಘಟನೆಯ ಬಗ್ಗೆ ಮೆಸೇಜ್ ಫಾರ್ವರ್ಡ್ ಮಾಡಿದವರೂ ಇದೀಗ ಗಲ್ಫ್ ರಾಷ್ಟ್ರಗಳಲ್ಲಿ ಕೆಲಸ ಕಳೆದುಕೊಂಡಿದ್ದಾರೆ. 

ಹಸಿಹಸಿ ಸುಳ್ಳುಗಳನ್ನು ಹರಡಿ ಧರ್ಮಗಳ ನಡುವೆ ಕೆಲವರು ಬೆಂಕಿ ಹಚ್ಚಿದ್ದಾರೆ. ಭಾರತದ ಗೌರವಕ್ಕೆ ಮಸಿ ಬಳಿದರ ಮುಖವಾಡವನ್ನು ಸುವರ್ಣ ನ್ಯೂಸ್ ಬಿಚ್ಚಿಡುತ್ತಿದೆ.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!