ಭಾರತ-ಕೊಲ್ಲಿ ರಾಷ್ಟ್ರಗಳ ನಡುವೆ ಕೊಳ್ಳಿ ಇಟ್ಟವರು ಯಾರು..?

ಭಾರತ-ಕೊಲ್ಲಿ ರಾಷ್ಟ್ರಗಳ ನಡುವೆ ಕೊಳ್ಳಿ ಇಟ್ಟವರು ಯಾರು..?

Suvarna News   | Asianet News
Published : Apr 29, 2020, 12:33 PM IST

ಕರಾವಳಿ ಮೂಲದ ಕೆಲವರ ಪಾಲಿಗೆ ಸಾಮಾಜಿಕ ಜಾಲತಾಣವೇ ಕಂಠಕವಾಗಿ ಪರಿಣಮಿಸಿದೆ. ಅವರೇ ಹಾಕಿರುವ ಹಳೆಯ ಪೋಸ್ಟ್‌ಗಳು ಮುಳುವಾಗಿವೆ. ದೆಹಲಿಯ ತಬ್ಲೀಘಿ ಘಟನೆಯ ಬಗ್ಗೆ ಮೆಸೇಜ್ ಫಾರ್ವರ್ಡ್ ಮಾಡಿದವರೂ ಇದೀಗ ಗಲ್ಫ್ ರಾಷ್ಟ್ರಗಳಲ್ಲಿ ಕೆಲಸ ಕಳೆದುಕೊಂಡಿದ್ದಾರೆ. 

ಬೆಂಗಳೂರು: ಇಡೀ ಜಗತ್ತೇ ಕೊರೋನಾ ವೈರಸ್ ಭೀತಿಯಿಂದಾಗಿ ನಲುಗಿ ಹೋಗಿದೆ. ಇದರ ನಡುವೆ ಭಾರತ-ಗಲ್ಫ್ ರಾಷ್ಟ್ರಗಳ ನಡುವೆ ಕೆಲವರು ಕೊರೋನಾ ಕೊಳ್ಳಿಯಿಟ್ಟಿದ್ದಾರೆ.

ಕರಾವಳಿ ಮೂಲದ ಕೆಲವರ ಪಾಲಿಗೆ ಸಾಮಾಜಿಕ ಜಾಲತಾಣವೇ ಕಂಠಕವಾಗಿ ಪರಿಣಮಿಸಿದೆ. ಅವರೇ ಹಾಕಿರುವ ಹಳೆಯ ಪೋಸ್ಟ್‌ಗಳು ಮುಳುವಾಗಿವೆ. ದೆಹಲಿಯ ತಬ್ಲೀಘಿ ಘಟನೆಯ ಬಗ್ಗೆ ಮೆಸೇಜ್ ಫಾರ್ವರ್ಡ್ ಮಾಡಿದವರೂ ಇದೀಗ ಗಲ್ಫ್ ರಾಷ್ಟ್ರಗಳಲ್ಲಿ ಕೆಲಸ ಕಳೆದುಕೊಂಡಿದ್ದಾರೆ. 

ಹಸಿಹಸಿ ಸುಳ್ಳುಗಳನ್ನು ಹರಡಿ ಧರ್ಮಗಳ ನಡುವೆ ಕೆಲವರು ಬೆಂಕಿ ಹಚ್ಚಿದ್ದಾರೆ. ಭಾರತದ ಗೌರವಕ್ಕೆ ಮಸಿ ಬಳಿದರ ಮುಖವಾಡವನ್ನು ಸುವರ್ಣ ನ್ಯೂಸ್ ಬಿಚ್ಚಿಡುತ್ತಿದೆ.

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?