ಪಾಕ್‌ನಲ್ಲಿ ಸೆರೆಯಾದ ಕಮಾಂಡರ್ ಅಭಿನಂದನ್ ಬಿಡುಗಡೆ ಹೇಗಾಯ್ತು? ಸ್ಫೋಟಕ ಮಾಹಿತಿ ಬಹಿರಂಗ!

ಪಾಕ್‌ನಲ್ಲಿ ಸೆರೆಯಾದ ಕಮಾಂಡರ್ ಅಭಿನಂದನ್ ಬಿಡುಗಡೆ ಹೇಗಾಯ್ತು? ಸ್ಫೋಟಕ ಮಾಹಿತಿ ಬಹಿರಂಗ!

Published : Jan 10, 2024, 01:32 PM IST

2019ರಲ್ಲಿ ಪಾಕಿಸ್ತಾನದ ಬಾಲಾಕೋಟ್ ಏರ್‌ಸ್ಟ್ರೈಕ್ ವೇಳೆ ಭಾರತದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಪಾಕಿಸ್ತಾನದಲ್ಲಿ ಸೆರೆಯಾಗಿದ್ದರು. ಆದರೆ ಅಷ್ಟೇ ವೇಗದಲ್ಲಿ ಭಾರತ ಅಭಿನಂದನ್‌ನನ್ನು ಸುರಕ್ಷಿತವಾಗಿ ಪಾಕಿಸ್ತಾನದಿಂದ ಬಿಡಿಸಿಕೊಂಡಿತ್ತು. ಅಭಿನಂದನ್ ಬಿಡುಗಡೆಯ ಸ್ಫೋಟಕ ಕಾರಣ ಬಹಿರಂಗವಾಗಿದೆ.
 

ನವದೆಹಲಿ(ಜ.10) ಪಾಕಿಸ್ತಾನ ಪ್ರಾಯೋಜಿತ ಉಗ್ರ ದಾಳಿಗೆ ಮುಕ್ತಿ ಹಾಡಲು ಭಾರತ 2019ರಲ್ಲಿ ಪಾಕಿಸ್ತಾನ ಸೀಮಾ ರೇಖೆ ಒಳಗೆ ನುಗ್ಗಿ ಏರ್‌ಸ್ಟ್ರೈಕ್ ಮಾಡಿತ್ತು. ಬಾಲಾಕೋಟ್ ಏರ್‌ಸ್ಟ್ರೈಕ್ ವೇಳೆ ಭಾರತದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಪಾಕಿಸ್ತಾನ ಸೇನೆ ಕೈಗೆ ಸೆರೆಯಾಗಿದ್ದರು. ಅಭಿನಂದನ್ ಬಂಧನವನ್ನು ಸಂಭ್ರಮಿಸುವ ಮೊದಲೇ ಭಾರತ ಯಶಸ್ವಿಯಾಗಿ ಅಭಿನಂದನ್ ಬಿಡುಗಡೆ ಮಾಡುವಲ್ಲಿ ಯಶಸ್ವಿಯಾಗಿತ್ತು. ಇದು ಹೇಗೆ ಸಾಧ್ಯವಾಯಿತು? ಈ ಕುರತು ಪಾಕಿಸ್ತಾನದಲ್ಲಿ ನಿಯೋಜನೆಗೊಂಡಿದ್ದ ಭಾರತದ ಮಾಜಿ ರಾಯಭಾರಿ ಅಜಯ್ ಬಿಸಾರಿಯಾ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ‘ಆ್ಯಂಗರ್‌ ಮ್ಯಾನೇಜ್‌ಮೆಂಟ್‌: ದ ಟ್ರಬಲ್ಡ್‌ ಡಿಪ್ಲೋಮ್ಯಾಟಿಕ್‌ ರಿಲೇಶನ್‌ಶಿಪ್‌ ಬಿಟ್‌ವೀನ್ ಇಂಡಿಯಾ ಅಂಡ್‌ ಪಾಕಿಸ್ತಾನ್‌’ ಎಂಬ ಪುಸ್ತಕದಲ್ಲಿ ಈ ಮಾಹಿತಿ ನೀಡಿದ್ದಾರೆ. ಈ ಕುರಿತ ಸ್ಫೋಟಕ ಮಾಹಿತಿ ಇಲ್ಲಿದೆ.
 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more