ಪಾಕ್‌ನಲ್ಲಿ ಸೆರೆಯಾದ ಕಮಾಂಡರ್ ಅಭಿನಂದನ್ ಬಿಡುಗಡೆ ಹೇಗಾಯ್ತು? ಸ್ಫೋಟಕ ಮಾಹಿತಿ ಬಹಿರಂಗ!

ಪಾಕ್‌ನಲ್ಲಿ ಸೆರೆಯಾದ ಕಮಾಂಡರ್ ಅಭಿನಂದನ್ ಬಿಡುಗಡೆ ಹೇಗಾಯ್ತು? ಸ್ಫೋಟಕ ಮಾಹಿತಿ ಬಹಿರಂಗ!

Published : Jan 10, 2024, 01:32 PM IST

2019ರಲ್ಲಿ ಪಾಕಿಸ್ತಾನದ ಬಾಲಾಕೋಟ್ ಏರ್‌ಸ್ಟ್ರೈಕ್ ವೇಳೆ ಭಾರತದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಪಾಕಿಸ್ತಾನದಲ್ಲಿ ಸೆರೆಯಾಗಿದ್ದರು. ಆದರೆ ಅಷ್ಟೇ ವೇಗದಲ್ಲಿ ಭಾರತ ಅಭಿನಂದನ್‌ನನ್ನು ಸುರಕ್ಷಿತವಾಗಿ ಪಾಕಿಸ್ತಾನದಿಂದ ಬಿಡಿಸಿಕೊಂಡಿತ್ತು. ಅಭಿನಂದನ್ ಬಿಡುಗಡೆಯ ಸ್ಫೋಟಕ ಕಾರಣ ಬಹಿರಂಗವಾಗಿದೆ.
 

ನವದೆಹಲಿ(ಜ.10) ಪಾಕಿಸ್ತಾನ ಪ್ರಾಯೋಜಿತ ಉಗ್ರ ದಾಳಿಗೆ ಮುಕ್ತಿ ಹಾಡಲು ಭಾರತ 2019ರಲ್ಲಿ ಪಾಕಿಸ್ತಾನ ಸೀಮಾ ರೇಖೆ ಒಳಗೆ ನುಗ್ಗಿ ಏರ್‌ಸ್ಟ್ರೈಕ್ ಮಾಡಿತ್ತು. ಬಾಲಾಕೋಟ್ ಏರ್‌ಸ್ಟ್ರೈಕ್ ವೇಳೆ ಭಾರತದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಪಾಕಿಸ್ತಾನ ಸೇನೆ ಕೈಗೆ ಸೆರೆಯಾಗಿದ್ದರು. ಅಭಿನಂದನ್ ಬಂಧನವನ್ನು ಸಂಭ್ರಮಿಸುವ ಮೊದಲೇ ಭಾರತ ಯಶಸ್ವಿಯಾಗಿ ಅಭಿನಂದನ್ ಬಿಡುಗಡೆ ಮಾಡುವಲ್ಲಿ ಯಶಸ್ವಿಯಾಗಿತ್ತು. ಇದು ಹೇಗೆ ಸಾಧ್ಯವಾಯಿತು? ಈ ಕುರತು ಪಾಕಿಸ್ತಾನದಲ್ಲಿ ನಿಯೋಜನೆಗೊಂಡಿದ್ದ ಭಾರತದ ಮಾಜಿ ರಾಯಭಾರಿ ಅಜಯ್ ಬಿಸಾರಿಯಾ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ‘ಆ್ಯಂಗರ್‌ ಮ್ಯಾನೇಜ್‌ಮೆಂಟ್‌: ದ ಟ್ರಬಲ್ಡ್‌ ಡಿಪ್ಲೋಮ್ಯಾಟಿಕ್‌ ರಿಲೇಶನ್‌ಶಿಪ್‌ ಬಿಟ್‌ವೀನ್ ಇಂಡಿಯಾ ಅಂಡ್‌ ಪಾಕಿಸ್ತಾನ್‌’ ಎಂಬ ಪುಸ್ತಕದಲ್ಲಿ ಈ ಮಾಹಿತಿ ನೀಡಿದ್ದಾರೆ. ಈ ಕುರಿತ ಸ್ಫೋಟಕ ಮಾಹಿತಿ ಇಲ್ಲಿದೆ.
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more