ಪಾಕ್‌ನಲ್ಲಿ ಸೆರೆಯಾದ ಕಮಾಂಡರ್ ಅಭಿನಂದನ್ ಬಿಡುಗಡೆ ಹೇಗಾಯ್ತು? ಸ್ಫೋಟಕ ಮಾಹಿತಿ ಬಹಿರಂಗ!

ಪಾಕ್‌ನಲ್ಲಿ ಸೆರೆಯಾದ ಕಮಾಂಡರ್ ಅಭಿನಂದನ್ ಬಿಡುಗಡೆ ಹೇಗಾಯ್ತು? ಸ್ಫೋಟಕ ಮಾಹಿತಿ ಬಹಿರಂಗ!

Published : Jan 10, 2024, 01:32 PM IST

2019ರಲ್ಲಿ ಪಾಕಿಸ್ತಾನದ ಬಾಲಾಕೋಟ್ ಏರ್‌ಸ್ಟ್ರೈಕ್ ವೇಳೆ ಭಾರತದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಪಾಕಿಸ್ತಾನದಲ್ಲಿ ಸೆರೆಯಾಗಿದ್ದರು. ಆದರೆ ಅಷ್ಟೇ ವೇಗದಲ್ಲಿ ಭಾರತ ಅಭಿನಂದನ್‌ನನ್ನು ಸುರಕ್ಷಿತವಾಗಿ ಪಾಕಿಸ್ತಾನದಿಂದ ಬಿಡಿಸಿಕೊಂಡಿತ್ತು. ಅಭಿನಂದನ್ ಬಿಡುಗಡೆಯ ಸ್ಫೋಟಕ ಕಾರಣ ಬಹಿರಂಗವಾಗಿದೆ.
 

ನವದೆಹಲಿ(ಜ.10) ಪಾಕಿಸ್ತಾನ ಪ್ರಾಯೋಜಿತ ಉಗ್ರ ದಾಳಿಗೆ ಮುಕ್ತಿ ಹಾಡಲು ಭಾರತ 2019ರಲ್ಲಿ ಪಾಕಿಸ್ತಾನ ಸೀಮಾ ರೇಖೆ ಒಳಗೆ ನುಗ್ಗಿ ಏರ್‌ಸ್ಟ್ರೈಕ್ ಮಾಡಿತ್ತು. ಬಾಲಾಕೋಟ್ ಏರ್‌ಸ್ಟ್ರೈಕ್ ವೇಳೆ ಭಾರತದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಪಾಕಿಸ್ತಾನ ಸೇನೆ ಕೈಗೆ ಸೆರೆಯಾಗಿದ್ದರು. ಅಭಿನಂದನ್ ಬಂಧನವನ್ನು ಸಂಭ್ರಮಿಸುವ ಮೊದಲೇ ಭಾರತ ಯಶಸ್ವಿಯಾಗಿ ಅಭಿನಂದನ್ ಬಿಡುಗಡೆ ಮಾಡುವಲ್ಲಿ ಯಶಸ್ವಿಯಾಗಿತ್ತು. ಇದು ಹೇಗೆ ಸಾಧ್ಯವಾಯಿತು? ಈ ಕುರತು ಪಾಕಿಸ್ತಾನದಲ್ಲಿ ನಿಯೋಜನೆಗೊಂಡಿದ್ದ ಭಾರತದ ಮಾಜಿ ರಾಯಭಾರಿ ಅಜಯ್ ಬಿಸಾರಿಯಾ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ‘ಆ್ಯಂಗರ್‌ ಮ್ಯಾನೇಜ್‌ಮೆಂಟ್‌: ದ ಟ್ರಬಲ್ಡ್‌ ಡಿಪ್ಲೋಮ್ಯಾಟಿಕ್‌ ರಿಲೇಶನ್‌ಶಿಪ್‌ ಬಿಟ್‌ವೀನ್ ಇಂಡಿಯಾ ಅಂಡ್‌ ಪಾಕಿಸ್ತಾನ್‌’ ಎಂಬ ಪುಸ್ತಕದಲ್ಲಿ ಈ ಮಾಹಿತಿ ನೀಡಿದ್ದಾರೆ. ಈ ಕುರಿತ ಸ್ಫೋಟಕ ಮಾಹಿತಿ ಇಲ್ಲಿದೆ.
 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more