ಪಾಕ್‌ನಲ್ಲಿ ಸೆರೆಯಾದ ಕಮಾಂಡರ್ ಅಭಿನಂದನ್ ಬಿಡುಗಡೆ ಹೇಗಾಯ್ತು? ಸ್ಫೋಟಕ ಮಾಹಿತಿ ಬಹಿರಂಗ!

ಪಾಕ್‌ನಲ್ಲಿ ಸೆರೆಯಾದ ಕಮಾಂಡರ್ ಅಭಿನಂದನ್ ಬಿಡುಗಡೆ ಹೇಗಾಯ್ತು? ಸ್ಫೋಟಕ ಮಾಹಿತಿ ಬಹಿರಂಗ!

Published : Jan 10, 2024, 01:32 PM IST

2019ರಲ್ಲಿ ಪಾಕಿಸ್ತಾನದ ಬಾಲಾಕೋಟ್ ಏರ್‌ಸ್ಟ್ರೈಕ್ ವೇಳೆ ಭಾರತದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಪಾಕಿಸ್ತಾನದಲ್ಲಿ ಸೆರೆಯಾಗಿದ್ದರು. ಆದರೆ ಅಷ್ಟೇ ವೇಗದಲ್ಲಿ ಭಾರತ ಅಭಿನಂದನ್‌ನನ್ನು ಸುರಕ್ಷಿತವಾಗಿ ಪಾಕಿಸ್ತಾನದಿಂದ ಬಿಡಿಸಿಕೊಂಡಿತ್ತು. ಅಭಿನಂದನ್ ಬಿಡುಗಡೆಯ ಸ್ಫೋಟಕ ಕಾರಣ ಬಹಿರಂಗವಾಗಿದೆ.
 

ನವದೆಹಲಿ(ಜ.10) ಪಾಕಿಸ್ತಾನ ಪ್ರಾಯೋಜಿತ ಉಗ್ರ ದಾಳಿಗೆ ಮುಕ್ತಿ ಹಾಡಲು ಭಾರತ 2019ರಲ್ಲಿ ಪಾಕಿಸ್ತಾನ ಸೀಮಾ ರೇಖೆ ಒಳಗೆ ನುಗ್ಗಿ ಏರ್‌ಸ್ಟ್ರೈಕ್ ಮಾಡಿತ್ತು. ಬಾಲಾಕೋಟ್ ಏರ್‌ಸ್ಟ್ರೈಕ್ ವೇಳೆ ಭಾರತದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಪಾಕಿಸ್ತಾನ ಸೇನೆ ಕೈಗೆ ಸೆರೆಯಾಗಿದ್ದರು. ಅಭಿನಂದನ್ ಬಂಧನವನ್ನು ಸಂಭ್ರಮಿಸುವ ಮೊದಲೇ ಭಾರತ ಯಶಸ್ವಿಯಾಗಿ ಅಭಿನಂದನ್ ಬಿಡುಗಡೆ ಮಾಡುವಲ್ಲಿ ಯಶಸ್ವಿಯಾಗಿತ್ತು. ಇದು ಹೇಗೆ ಸಾಧ್ಯವಾಯಿತು? ಈ ಕುರತು ಪಾಕಿಸ್ತಾನದಲ್ಲಿ ನಿಯೋಜನೆಗೊಂಡಿದ್ದ ಭಾರತದ ಮಾಜಿ ರಾಯಭಾರಿ ಅಜಯ್ ಬಿಸಾರಿಯಾ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ‘ಆ್ಯಂಗರ್‌ ಮ್ಯಾನೇಜ್‌ಮೆಂಟ್‌: ದ ಟ್ರಬಲ್ಡ್‌ ಡಿಪ್ಲೋಮ್ಯಾಟಿಕ್‌ ರಿಲೇಶನ್‌ಶಿಪ್‌ ಬಿಟ್‌ವೀನ್ ಇಂಡಿಯಾ ಅಂಡ್‌ ಪಾಕಿಸ್ತಾನ್‌’ ಎಂಬ ಪುಸ್ತಕದಲ್ಲಿ ಈ ಮಾಹಿತಿ ನೀಡಿದ್ದಾರೆ. ಈ ಕುರಿತ ಸ್ಫೋಟಕ ಮಾಹಿತಿ ಇಲ್ಲಿದೆ.
 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more