ಪಾಕ್‌ನಲ್ಲಿ ಸೆರೆಯಾದ ಕಮಾಂಡರ್ ಅಭಿನಂದನ್ ಬಿಡುಗಡೆ ಹೇಗಾಯ್ತು? ಸ್ಫೋಟಕ ಮಾಹಿತಿ ಬಹಿರಂಗ!

ಪಾಕ್‌ನಲ್ಲಿ ಸೆರೆಯಾದ ಕಮಾಂಡರ್ ಅಭಿನಂದನ್ ಬಿಡುಗಡೆ ಹೇಗಾಯ್ತು? ಸ್ಫೋಟಕ ಮಾಹಿತಿ ಬಹಿರಂಗ!

Published : Jan 10, 2024, 01:32 PM IST

2019ರಲ್ಲಿ ಪಾಕಿಸ್ತಾನದ ಬಾಲಾಕೋಟ್ ಏರ್‌ಸ್ಟ್ರೈಕ್ ವೇಳೆ ಭಾರತದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಪಾಕಿಸ್ತಾನದಲ್ಲಿ ಸೆರೆಯಾಗಿದ್ದರು. ಆದರೆ ಅಷ್ಟೇ ವೇಗದಲ್ಲಿ ಭಾರತ ಅಭಿನಂದನ್‌ನನ್ನು ಸುರಕ್ಷಿತವಾಗಿ ಪಾಕಿಸ್ತಾನದಿಂದ ಬಿಡಿಸಿಕೊಂಡಿತ್ತು. ಅಭಿನಂದನ್ ಬಿಡುಗಡೆಯ ಸ್ಫೋಟಕ ಕಾರಣ ಬಹಿರಂಗವಾಗಿದೆ.
 

ನವದೆಹಲಿ(ಜ.10) ಪಾಕಿಸ್ತಾನ ಪ್ರಾಯೋಜಿತ ಉಗ್ರ ದಾಳಿಗೆ ಮುಕ್ತಿ ಹಾಡಲು ಭಾರತ 2019ರಲ್ಲಿ ಪಾಕಿಸ್ತಾನ ಸೀಮಾ ರೇಖೆ ಒಳಗೆ ನುಗ್ಗಿ ಏರ್‌ಸ್ಟ್ರೈಕ್ ಮಾಡಿತ್ತು. ಬಾಲಾಕೋಟ್ ಏರ್‌ಸ್ಟ್ರೈಕ್ ವೇಳೆ ಭಾರತದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಪಾಕಿಸ್ತಾನ ಸೇನೆ ಕೈಗೆ ಸೆರೆಯಾಗಿದ್ದರು. ಅಭಿನಂದನ್ ಬಂಧನವನ್ನು ಸಂಭ್ರಮಿಸುವ ಮೊದಲೇ ಭಾರತ ಯಶಸ್ವಿಯಾಗಿ ಅಭಿನಂದನ್ ಬಿಡುಗಡೆ ಮಾಡುವಲ್ಲಿ ಯಶಸ್ವಿಯಾಗಿತ್ತು. ಇದು ಹೇಗೆ ಸಾಧ್ಯವಾಯಿತು? ಈ ಕುರತು ಪಾಕಿಸ್ತಾನದಲ್ಲಿ ನಿಯೋಜನೆಗೊಂಡಿದ್ದ ಭಾರತದ ಮಾಜಿ ರಾಯಭಾರಿ ಅಜಯ್ ಬಿಸಾರಿಯಾ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ‘ಆ್ಯಂಗರ್‌ ಮ್ಯಾನೇಜ್‌ಮೆಂಟ್‌: ದ ಟ್ರಬಲ್ಡ್‌ ಡಿಪ್ಲೋಮ್ಯಾಟಿಕ್‌ ರಿಲೇಶನ್‌ಶಿಪ್‌ ಬಿಟ್‌ವೀನ್ ಇಂಡಿಯಾ ಅಂಡ್‌ ಪಾಕಿಸ್ತಾನ್‌’ ಎಂಬ ಪುಸ್ತಕದಲ್ಲಿ ಈ ಮಾಹಿತಿ ನೀಡಿದ್ದಾರೆ. ಈ ಕುರಿತ ಸ್ಫೋಟಕ ಮಾಹಿತಿ ಇಲ್ಲಿದೆ.
 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more