ಪ್ರೇಮ ಶಿಖರದಲ್ಲಿ ಆಕ್ರೋಶದ ಹಿಮಾಗ್ನಿ:ಕೆಲವೇ ಗಂಟೆಗಳಲ್ಲಿ ರಣಾಂಗಣವಾಯ್ತ ಕಣಿವೆ.. ಹೋರಾಟದ ಹಿಂದೆ ನೂರೆಂಟು ಒಳಸುಳಿ

ಪ್ರೇಮ ಶಿಖರದಲ್ಲಿ ಆಕ್ರೋಶದ ಹಿಮಾಗ್ನಿ:ಕೆಲವೇ ಗಂಟೆಗಳಲ್ಲಿ ರಣಾಂಗಣವಾಯ್ತ ಕಣಿವೆ.. ಹೋರಾಟದ ಹಿಂದೆ ನೂರೆಂಟು ಒಳಸುಳಿ

Published : Sep 26, 2025, 11:39 AM IST

ಜೆನ್ ಜೀ ಹೋರಾಟ.. ಸ್ಥಾಪಿತ ಸರ್ಕಾರಗಳನ್ನೇ ಉರುಳಿಸೋ ಬಲ ಹೊಂದಿರೋ ಹೋರಾಟ.. ಅಂಥದ್ದೊಂದು ಹೋರಾಟ ಈಗ ಲಡಾಖಿನಲ್ಲಿ ಶುರುವಾಗಿದೆ.. ಇದರ ಹಿಂದೊರೋ ಅಸಲಿ ಕತೆ ಏನು? ಅದೆಲ್ಲದರ ವಿವರ ಇಲ್ಲಿದೆ ನೋಡಿ..

ನಿನ್ನೆ ಮೊನ್ನೆ ತನಕ, ನಾವು ಪಕ್ಕದ ದೇಶ ನೇಪಾಳದಲ್ಲಿ ಏನಾಯ್ತು ಅಂತ ನೋಡ್ತಾ ಇದ್ವಿ.. ಯುವಕರು, ಅದ್ರಲ್ಲೂ ಜೆನ್​-ಜೀ ಯುವಜನರು ರಸ್ತೆಗಿಳಿದ್ರು.. ಪ್ರತಿಭಟನೆ ಮಾಡಿದ್ರು.. ಭೂಕಂಪ ಸೃಷ್ಟಿಸಿದ್ರು.. ಅದರ ಪರಿಣಾಮ-ನೇಪಾಳದ ಸರ್ಕಾರವೇ ಉರುಳಿಬಿತ್ತು.. ಇನ್ನೂ ಆ ಘಟನೆಯೇ ಮರೆಯಾಗಿಲ್ಲ.. ಅಷ್ಟ್ರಲ್ಲೇ, ಭಾರತದಲ್ಲೊಂದು ಅಂಥದ್ದೇ ಹೋರಾಟ ಶುರುವಾದ ಹಾಗೆ ಕಾಣ್ತಾ ಇದೆ.. ಅದೂ ಕೂಡ ಆರಂಭವಾಗಿರೋದು, ಭಾರತದ ನೆತ್ತಿಯಲ್ಲಿ.. ಲಡಾಖ್​ನಲ್ಲಿ.. ಅಸಲಿಗೆ ಆಗ್ತಾ ಇರೋದೇನು? ಹೋರಾಟದ ಕಾರಣವೇನು? ಅದರ ಪರಿಣಾಮವೇನು? ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೇಲ್ಸ್..

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more