ಕೊರೋನಾ 2 ಅಲೆ ನಡುವೆ ಮೂರನೇ ಅಲೆ ಅಪ್ಪಳಿಸುವ ಸೂಚನೆ: ಮಕ್ಕಳೇ ಟಾರ್ಗೆಟ್‌?

ಕೊರೋನಾ 2 ಅಲೆ ನಡುವೆ ಮೂರನೇ ಅಲೆ ಅಪ್ಪಳಿಸುವ ಸೂಚನೆ: ಮಕ್ಕಳೇ ಟಾರ್ಗೆಟ್‌?

Published : May 01, 2021, 03:15 PM ISTUpdated : May 01, 2021, 03:50 PM IST

ಕೊರೋನಾ ಎರಡನೇ ಅಲೆಯನ್ನೇ ತಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಮಹಹಾಮಾರಿ ಅಬ್ಬರ ಎಲ್ಲರನ್ನೂ ಕಂಗಾಲುಗೊಳಿಸಿದೆ. ಹೀಗಿರುವಾಗಲೇ ದೇಶದಲ್ಲಿ ಸದದ್ಯದಲ್ಲೇಏ ಮೂರನೇ ಅಲೆ ಅಪ್ಪಳಿಸಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ನವದೆಹಲಿ(ಮೇ.01): ಕೊರೋನಾ ಎರಡನೇ ಅಲೆಯನ್ನೇ ತಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಮಹಹಾಮಾರಿ ಅಬ್ಬರ ಎಲ್ಲರನ್ನೂ ಕಂಗಾಲುಗೊಳಿಸಿದೆ. ಹೀಗಿರುವಾಗಲೇ ದೇಶದಲ್ಲಿ ಸದದ್ಯದಲ್ಲೇಏ ಮೂರನೇ ಅಲೆ ಅಪ್ಪಳಿಸಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಈ ಮೂರನೇ ಅಲೆ ಅಕ್ಟೋಬರ್‌ನಲ್ಲಿ ಅಪ್ಪಳಿಸಲಿದೆ ಎಂದೂ ತಜ್ಞರು ಮುನ್ನೆಚ್ಚರಿಕೆ ತಜದನೀಡಿದ್ದಾರೆ. ಮೊದಲನೇ ಅಲೆಯಲ್ಲಿ ವಯೋ ವೃದ್ಧರನ್ನು ಕಾಡಿದ್ದ ಈ ಮಹಾಮಾರಿ, ಎರಡನೇ ಅಲೆಯಲ್ಲಿ ಮಧ್ಯ ವಯಸ್ಕರನ್ನು ಬಲಿ ಪಡೆಯುತ್ತಿದೆ. ಆಧರೆ ಮುಂದೆ ಬರಲಿರುವ ಮೂರನೇ ಅಲೆ ಹದಿನೆಂಟ್ ವರ್ಷಕ್ಕಿಂತ ಕಿರಿಯರು ಟಾರ್ಗೆಟ್‌ ಆಗಲಿದ್ದಾರೆ ಎಂದೂ ತಜ್ಞರು ತಿಳಿಸಿದ್ದಾರೆ.

ಅಲ್ಲದೇ ಯುವ ಸಮೂಹ ಈಗಿನಿಂದಲೇ ಎಚ್ಚರದಿಂದಿರುವಂತೆ ತಜ್ಞರು ಎಚ್ಚರಿಸಿದ್ದಾರೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?