ಕೊರೋನಾ 2 ಅಲೆ ನಡುವೆ ಮೂರನೇ ಅಲೆ ಅಪ್ಪಳಿಸುವ ಸೂಚನೆ: ಮಕ್ಕಳೇ ಟಾರ್ಗೆಟ್‌?

ಕೊರೋನಾ 2 ಅಲೆ ನಡುವೆ ಮೂರನೇ ಅಲೆ ಅಪ್ಪಳಿಸುವ ಸೂಚನೆ: ಮಕ್ಕಳೇ ಟಾರ್ಗೆಟ್‌?

Published : May 01, 2021, 03:15 PM ISTUpdated : May 01, 2021, 03:50 PM IST

ಕೊರೋನಾ ಎರಡನೇ ಅಲೆಯನ್ನೇ ತಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಮಹಹಾಮಾರಿ ಅಬ್ಬರ ಎಲ್ಲರನ್ನೂ ಕಂಗಾಲುಗೊಳಿಸಿದೆ. ಹೀಗಿರುವಾಗಲೇ ದೇಶದಲ್ಲಿ ಸದದ್ಯದಲ್ಲೇಏ ಮೂರನೇ ಅಲೆ ಅಪ್ಪಳಿಸಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ನವದೆಹಲಿ(ಮೇ.01): ಕೊರೋನಾ ಎರಡನೇ ಅಲೆಯನ್ನೇ ತಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಮಹಹಾಮಾರಿ ಅಬ್ಬರ ಎಲ್ಲರನ್ನೂ ಕಂಗಾಲುಗೊಳಿಸಿದೆ. ಹೀಗಿರುವಾಗಲೇ ದೇಶದಲ್ಲಿ ಸದದ್ಯದಲ್ಲೇಏ ಮೂರನೇ ಅಲೆ ಅಪ್ಪಳಿಸಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಈ ಮೂರನೇ ಅಲೆ ಅಕ್ಟೋಬರ್‌ನಲ್ಲಿ ಅಪ್ಪಳಿಸಲಿದೆ ಎಂದೂ ತಜ್ಞರು ಮುನ್ನೆಚ್ಚರಿಕೆ ತಜದನೀಡಿದ್ದಾರೆ. ಮೊದಲನೇ ಅಲೆಯಲ್ಲಿ ವಯೋ ವೃದ್ಧರನ್ನು ಕಾಡಿದ್ದ ಈ ಮಹಾಮಾರಿ, ಎರಡನೇ ಅಲೆಯಲ್ಲಿ ಮಧ್ಯ ವಯಸ್ಕರನ್ನು ಬಲಿ ಪಡೆಯುತ್ತಿದೆ. ಆಧರೆ ಮುಂದೆ ಬರಲಿರುವ ಮೂರನೇ ಅಲೆ ಹದಿನೆಂಟ್ ವರ್ಷಕ್ಕಿಂತ ಕಿರಿಯರು ಟಾರ್ಗೆಟ್‌ ಆಗಲಿದ್ದಾರೆ ಎಂದೂ ತಜ್ಞರು ತಿಳಿಸಿದ್ದಾರೆ.

ಅಲ್ಲದೇ ಯುವ ಸಮೂಹ ಈಗಿನಿಂದಲೇ ಎಚ್ಚರದಿಂದಿರುವಂತೆ ತಜ್ಞರು ಎಚ್ಚರಿಸಿದ್ದಾರೆ. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!