ಕೊರೋನಾ 2 ಅಲೆ ನಡುವೆ ಮೂರನೇ ಅಲೆ ಅಪ್ಪಳಿಸುವ ಸೂಚನೆ: ಮಕ್ಕಳೇ ಟಾರ್ಗೆಟ್‌?

ಕೊರೋನಾ 2 ಅಲೆ ನಡುವೆ ಮೂರನೇ ಅಲೆ ಅಪ್ಪಳಿಸುವ ಸೂಚನೆ: ಮಕ್ಕಳೇ ಟಾರ್ಗೆಟ್‌?

Published : May 01, 2021, 03:15 PM ISTUpdated : May 01, 2021, 03:50 PM IST

ಕೊರೋನಾ ಎರಡನೇ ಅಲೆಯನ್ನೇ ತಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಮಹಹಾಮಾರಿ ಅಬ್ಬರ ಎಲ್ಲರನ್ನೂ ಕಂಗಾಲುಗೊಳಿಸಿದೆ. ಹೀಗಿರುವಾಗಲೇ ದೇಶದಲ್ಲಿ ಸದದ್ಯದಲ್ಲೇಏ ಮೂರನೇ ಅಲೆ ಅಪ್ಪಳಿಸಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ನವದೆಹಲಿ(ಮೇ.01): ಕೊರೋನಾ ಎರಡನೇ ಅಲೆಯನ್ನೇ ತಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಮಹಹಾಮಾರಿ ಅಬ್ಬರ ಎಲ್ಲರನ್ನೂ ಕಂಗಾಲುಗೊಳಿಸಿದೆ. ಹೀಗಿರುವಾಗಲೇ ದೇಶದಲ್ಲಿ ಸದದ್ಯದಲ್ಲೇಏ ಮೂರನೇ ಅಲೆ ಅಪ್ಪಳಿಸಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಈ ಮೂರನೇ ಅಲೆ ಅಕ್ಟೋಬರ್‌ನಲ್ಲಿ ಅಪ್ಪಳಿಸಲಿದೆ ಎಂದೂ ತಜ್ಞರು ಮುನ್ನೆಚ್ಚರಿಕೆ ತಜದನೀಡಿದ್ದಾರೆ. ಮೊದಲನೇ ಅಲೆಯಲ್ಲಿ ವಯೋ ವೃದ್ಧರನ್ನು ಕಾಡಿದ್ದ ಈ ಮಹಾಮಾರಿ, ಎರಡನೇ ಅಲೆಯಲ್ಲಿ ಮಧ್ಯ ವಯಸ್ಕರನ್ನು ಬಲಿ ಪಡೆಯುತ್ತಿದೆ. ಆಧರೆ ಮುಂದೆ ಬರಲಿರುವ ಮೂರನೇ ಅಲೆ ಹದಿನೆಂಟ್ ವರ್ಷಕ್ಕಿಂತ ಕಿರಿಯರು ಟಾರ್ಗೆಟ್‌ ಆಗಲಿದ್ದಾರೆ ಎಂದೂ ತಜ್ಞರು ತಿಳಿಸಿದ್ದಾರೆ.

ಅಲ್ಲದೇ ಯುವ ಸಮೂಹ ಈಗಿನಿಂದಲೇ ಎಚ್ಚರದಿಂದಿರುವಂತೆ ತಜ್ಞರು ಎಚ್ಚರಿಸಿದ್ದಾರೆ. 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್