ಕೊರೋನಾ 2 ಅಲೆ ನಡುವೆ ಮೂರನೇ ಅಲೆ ಅಪ್ಪಳಿಸುವ ಸೂಚನೆ: ಮಕ್ಕಳೇ ಟಾರ್ಗೆಟ್‌?

ಕೊರೋನಾ 2 ಅಲೆ ನಡುವೆ ಮೂರನೇ ಅಲೆ ಅಪ್ಪಳಿಸುವ ಸೂಚನೆ: ಮಕ್ಕಳೇ ಟಾರ್ಗೆಟ್‌?

Published : May 01, 2021, 03:15 PM ISTUpdated : May 01, 2021, 03:50 PM IST

ಕೊರೋನಾ ಎರಡನೇ ಅಲೆಯನ್ನೇ ತಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಮಹಹಾಮಾರಿ ಅಬ್ಬರ ಎಲ್ಲರನ್ನೂ ಕಂಗಾಲುಗೊಳಿಸಿದೆ. ಹೀಗಿರುವಾಗಲೇ ದೇಶದಲ್ಲಿ ಸದದ್ಯದಲ್ಲೇಏ ಮೂರನೇ ಅಲೆ ಅಪ್ಪಳಿಸಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ನವದೆಹಲಿ(ಮೇ.01): ಕೊರೋನಾ ಎರಡನೇ ಅಲೆಯನ್ನೇ ತಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಮಹಹಾಮಾರಿ ಅಬ್ಬರ ಎಲ್ಲರನ್ನೂ ಕಂಗಾಲುಗೊಳಿಸಿದೆ. ಹೀಗಿರುವಾಗಲೇ ದೇಶದಲ್ಲಿ ಸದದ್ಯದಲ್ಲೇಏ ಮೂರನೇ ಅಲೆ ಅಪ್ಪಳಿಸಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಈ ಮೂರನೇ ಅಲೆ ಅಕ್ಟೋಬರ್‌ನಲ್ಲಿ ಅಪ್ಪಳಿಸಲಿದೆ ಎಂದೂ ತಜ್ಞರು ಮುನ್ನೆಚ್ಚರಿಕೆ ತಜದನೀಡಿದ್ದಾರೆ. ಮೊದಲನೇ ಅಲೆಯಲ್ಲಿ ವಯೋ ವೃದ್ಧರನ್ನು ಕಾಡಿದ್ದ ಈ ಮಹಾಮಾರಿ, ಎರಡನೇ ಅಲೆಯಲ್ಲಿ ಮಧ್ಯ ವಯಸ್ಕರನ್ನು ಬಲಿ ಪಡೆಯುತ್ತಿದೆ. ಆಧರೆ ಮುಂದೆ ಬರಲಿರುವ ಮೂರನೇ ಅಲೆ ಹದಿನೆಂಟ್ ವರ್ಷಕ್ಕಿಂತ ಕಿರಿಯರು ಟಾರ್ಗೆಟ್‌ ಆಗಲಿದ್ದಾರೆ ಎಂದೂ ತಜ್ಞರು ತಿಳಿಸಿದ್ದಾರೆ.

ಅಲ್ಲದೇ ಯುವ ಸಮೂಹ ಈಗಿನಿಂದಲೇ ಎಚ್ಚರದಿಂದಿರುವಂತೆ ತಜ್ಞರು ಎಚ್ಚರಿಸಿದ್ದಾರೆ. 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?