ಕೊರೋನಾ 2 ಅಲೆ ನಡುವೆ ಮೂರನೇ ಅಲೆ ಅಪ್ಪಳಿಸುವ ಸೂಚನೆ: ಮಕ್ಕಳೇ ಟಾರ್ಗೆಟ್‌?

ಕೊರೋನಾ 2 ಅಲೆ ನಡುವೆ ಮೂರನೇ ಅಲೆ ಅಪ್ಪಳಿಸುವ ಸೂಚನೆ: ಮಕ್ಕಳೇ ಟಾರ್ಗೆಟ್‌?

Published : May 01, 2021, 03:15 PM ISTUpdated : May 01, 2021, 03:50 PM IST

ಕೊರೋನಾ ಎರಡನೇ ಅಲೆಯನ್ನೇ ತಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಮಹಹಾಮಾರಿ ಅಬ್ಬರ ಎಲ್ಲರನ್ನೂ ಕಂಗಾಲುಗೊಳಿಸಿದೆ. ಹೀಗಿರುವಾಗಲೇ ದೇಶದಲ್ಲಿ ಸದದ್ಯದಲ್ಲೇಏ ಮೂರನೇ ಅಲೆ ಅಪ್ಪಳಿಸಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ನವದೆಹಲಿ(ಮೇ.01): ಕೊರೋನಾ ಎರಡನೇ ಅಲೆಯನ್ನೇ ತಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಮಹಹಾಮಾರಿ ಅಬ್ಬರ ಎಲ್ಲರನ್ನೂ ಕಂಗಾಲುಗೊಳಿಸಿದೆ. ಹೀಗಿರುವಾಗಲೇ ದೇಶದಲ್ಲಿ ಸದದ್ಯದಲ್ಲೇಏ ಮೂರನೇ ಅಲೆ ಅಪ್ಪಳಿಸಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಈ ಮೂರನೇ ಅಲೆ ಅಕ್ಟೋಬರ್‌ನಲ್ಲಿ ಅಪ್ಪಳಿಸಲಿದೆ ಎಂದೂ ತಜ್ಞರು ಮುನ್ನೆಚ್ಚರಿಕೆ ತಜದನೀಡಿದ್ದಾರೆ. ಮೊದಲನೇ ಅಲೆಯಲ್ಲಿ ವಯೋ ವೃದ್ಧರನ್ನು ಕಾಡಿದ್ದ ಈ ಮಹಾಮಾರಿ, ಎರಡನೇ ಅಲೆಯಲ್ಲಿ ಮಧ್ಯ ವಯಸ್ಕರನ್ನು ಬಲಿ ಪಡೆಯುತ್ತಿದೆ. ಆಧರೆ ಮುಂದೆ ಬರಲಿರುವ ಮೂರನೇ ಅಲೆ ಹದಿನೆಂಟ್ ವರ್ಷಕ್ಕಿಂತ ಕಿರಿಯರು ಟಾರ್ಗೆಟ್‌ ಆಗಲಿದ್ದಾರೆ ಎಂದೂ ತಜ್ಞರು ತಿಳಿಸಿದ್ದಾರೆ.

ಅಲ್ಲದೇ ಯುವ ಸಮೂಹ ಈಗಿನಿಂದಲೇ ಎಚ್ಚರದಿಂದಿರುವಂತೆ ತಜ್ಞರು ಎಚ್ಚರಿಸಿದ್ದಾರೆ. 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?