ಭಾರತ-ಪಾಕ್​ ಬತ್ತಳಿಕೆಯಲ್ಲಿರೋ ಅಸ್ತ್ರಗಳೇನು? ಅವುಗಳ ತಾಕತ್ತೇನು?

ಭಾರತ-ಪಾಕ್​ ಬತ್ತಳಿಕೆಯಲ್ಲಿರೋ ಅಸ್ತ್ರಗಳೇನು? ಅವುಗಳ ತಾಕತ್ತೇನು?

Published : Apr 26, 2025, 07:45 PM ISTUpdated : Apr 26, 2025, 07:52 PM IST

ಭಾರತ ಮತ್ತು ಪಾಕಿಸ್ತಾನದ ನಡುವೆ ಅರಬ್ಬಿ ಸಮುದ್ರದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದೆ. ಯುದ್ಧದ ಸಂದರ್ಭದಲ್ಲಿ ಎರಡೂ ದೇಶಗಳ ನೌಕಾಪಡೆಗಳ ಬಲಾಬಲ ಹೇಗಿದೆ ಎಂಬುದನ್ನು ಈ ಲೇಖನ ವಿಶ್ಲೇಷಿಸುತ್ತದೆ. ಪಾಕಿಸ್ತಾನದ ಕ್ಷಿಪಣಿ ಪರೀಕ್ಷೆಗೆ ಭಾರತದ ಪ್ರತಿಕ್ರಿಯೆ ಏನು?

ಭಾರತ ಹಾಗೂ ಪಾಕಿಸ್ತಾನದ ಮಧ್ಯೆ ಅರಬ್ಬಿ ಸಮುದ್ರದಲ್ಲಿ ಯುದ್ಧ ಪರಿಸ್ಥಿತಿ ನಿರ್ಮಾಣವಾಗ್ತಿದೆ. ಒಂದು ವೇಳೆ ಇಲ್ಲಿಂದಲೇ ಯುದ್ಧ ಶುರುವಾದ್ರೆ, ಎರಡು ದೇಶಗಳ ನೌಕಾಪಡೆಯ ಬಲ ಮುಖ್ಯವಾಗುತ್ತೆ.ಭಾರತ ಹಾಗೂ ಪಾಕಿಸ್ತಾನದಲ್ಲಿ ಮಧ್ಯೆ ಅರಬ್ಬಿ ಸಮುದ್ರದಲ್ಲಿ ಸಂಘರ್ಷದ ವಾತಾವರಣ ನಿರ್ಮಾಣವಾಗಿದೆ. ಸಮರಭ್ಯಾಸ ಮಾಡ್ತೀನಿ ಅಂತ ಬಂದಿದ್ದ ಪಾಕಿಸ್ತಾನಕ್ಕೆ ಕ್ಷಿಪಣಿ ಪರೀಕ್ಷೆ ಮೂಲಕ ಉತ್ತರಿಸಿದೆ ಭಾರತ. ಹಾಗಿದ್ರೆ ಭಾರತ ಹಾಗೂ ಪಾಕಿಸ್ತಾನಗಳ ನೌಕಾ ಪಡೆಯ    ಬಲಾಬಲ ಹೇಗಿದೆ.  ಉಗ್ರರನ್ನು ಛೂ ಬಿಟ್ಟು ಭಾರತವನ್ನು ಕೆಣಕಿ ಪಾಕಿಸ್ತಾನಕ್ಕೆ ಆಗೋ ಲಾಭವಾದ್ರೂ ಏನು? ದೇಶಕ್ಕೇನು ಲಾಭವಿಲ್ಲ. ಆದ್ರೆ ದೇಶಕ್ಕೇನಾದ್ರೂ ಆಗಲಿ, ಅಧಿಕಾರ ಮುಖ್ಯ ಅನ್ನೋ ಮನೋಭಾವದ ಕೆಲವರು ಇದ್ರಿಂದ ಲಾಭ ಮಾಡಿಕೊಳ್ಳೋಕೆ ಹೊರಟಿದ್ದಾರೆ ಅನ್ನೋ ವಿಶ್ಲೇಷಣೆಗಳನ್ನು ಮಾಡಲಾಗ್ತಿದೆ.

ಭಾರತದ ಬಳಿ ಒಟ್ಟು 2,229 ಸೇನಾ ವಿಮಾನಗಳಿದ್ರೆ, ಪಾಕಿಸ್ತಾನದ ಬಳಿ 1399 ಸೇನಾ ವಿಮಾನಗಳಿವೆ. ಇನ್ನು ಭಾರತದ ಬಳಿ 513 ಯುದ್ಧ ವಿಮಾನಗಳಿದ್ರೆ, ಪಾಕಿಸ್ತಾನದ ಬಳಿ 328 ಯುದ್ಧ ವಿಮಾನಗಳಿವೆ. ಹಾಗೇನೆ ಭಾರತದ ಹತ್ತಿರ 130 ಅಟ್ಯಾಕ್ ಏರ್​ಕ್ರಾಪ್ಟ್​ಗಳಿದ್ರೆ ಪಾಕಿಸ್ತಾನದ ಬಳಿ ಕೇವಲ 90 ಅಟ್ಯಾಕ್ ಏರ್​ಕ್ರಾಫ್ಟ್​ಗಳು ಮಾತ್ರವೇ ಇರೋದು.

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more