ಒನ್ ಇಂಡಿಯಾ ಒನ್ ಎಲೆಕ್ಷನ್‌ಗೆ ಮುಂದಾಯ್ತಾ ಕೇಂದ್ರ ಸರ್ಕಾರ? ಅವಧಿಗೆ ಮುನ್ನವೇ ಲೋಕಸಭಾ ಚುನಾವಣೆ!

ಒನ್ ಇಂಡಿಯಾ ಒನ್ ಎಲೆಕ್ಷನ್‌ಗೆ ಮುಂದಾಯ್ತಾ ಕೇಂದ್ರ ಸರ್ಕಾರ? ಅವಧಿಗೆ ಮುನ್ನವೇ ಲೋಕಸಭಾ ಚುನಾವಣೆ!

Published : Aug 29, 2023, 09:09 PM IST

ಪಶ್ಚಿಮ ಬಂಗಾಳ ಸಿಎಂ ಅವಧಿ ಪೂರ್ವ ಚುನಾವಣೆ ನಡೆಯುವ ಸುಳಿವು ನೀಡಿದ್ದು, ವಿಪಕ್ಷಗಳಿಗೆ ಹೆಲಿಕಾಪ್ಟರ್‌ ಸಿಗದಂತೆ ಪ್ಲ್ಯಾನ್‌ ನಡೀತಿದೆ ಎಂದು ಮಮತಾ ಬ್ಯಾನರ್ಜಿ ಆರೋಪ ಮಾಡಿದ್ದಾರೆ.

ಈ ಬಾರಿ ಲೋಕಸಭೆ ಚುನಾವಣೆ ಅವಧಿಗೆ ಮುನ್ನವೇ ನಡೆಯುತ್ತಾ ಎಂಬ ಮಾತು ಆಗಾಗ್ಗೆ ಕೇಳಿಬರುತ್ತಿದೆ. ಪಂಚ ರಾಜ್ಯಗಳ ಚುನಾವಣೆ ಜತೆಗೆ ಲೋಕಸಭಾ ಎಲೆಕ್ಷನ್ ನಡೆಯಲಿದ್ಯಾ ಎಂಬ ಮಾತುಗಳು ಈಗ ಮತ್ತೆ ಕೇಳಿಬರುತ್ತಿದೆ. ಪಶ್ಚಿಮ ಬಂಗಾಳ ಸಿಎಂ ಅವಧಿ ಪೂರ್ವ ಚುನಾವಣೆ ನಡೆಯುವ ಸುಳಿವು ನೀಡಿದ್ದಾರೆ. ಹಾಗೂ, ವಿಪಕ್ಷಗಳಿಗೆ ಹೆಲಿಕಾಪ್ಟರ್‌ ಸಿಗದಂತೆ ಪ್ಲ್ಯಾನ್‌ ನಡೀತಿದೆ ಎಂದೂ ಮಮತಾ ಬ್ಯಾನರ್ಜಿ ಆರೋಪ ಮಾಡಿದ್ದಾರೆ. ಒಟ್ಟಾರೆ, ಅಟಲ್‌ ಹಾದಿಯಲ್ಲೇ ಪ್ರಧಾನಿ ಮೋದಿ ಹಾದಿ ಹಿಡಿಯಲಿದ್ದಾರಾ ಎಂಬ ಮಾತೂ ಕೇಳಿಬರ್ತಿದೆ. 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more