ಒನ್ ಇಂಡಿಯಾ ಒನ್ ಎಲೆಕ್ಷನ್‌ಗೆ ಮುಂದಾಯ್ತಾ ಕೇಂದ್ರ ಸರ್ಕಾರ? ಅವಧಿಗೆ ಮುನ್ನವೇ ಲೋಕಸಭಾ ಚುನಾವಣೆ!

ಒನ್ ಇಂಡಿಯಾ ಒನ್ ಎಲೆಕ್ಷನ್‌ಗೆ ಮುಂದಾಯ್ತಾ ಕೇಂದ್ರ ಸರ್ಕಾರ? ಅವಧಿಗೆ ಮುನ್ನವೇ ಲೋಕಸಭಾ ಚುನಾವಣೆ!

Published : Aug 29, 2023, 09:09 PM IST

ಪಶ್ಚಿಮ ಬಂಗಾಳ ಸಿಎಂ ಅವಧಿ ಪೂರ್ವ ಚುನಾವಣೆ ನಡೆಯುವ ಸುಳಿವು ನೀಡಿದ್ದು, ವಿಪಕ್ಷಗಳಿಗೆ ಹೆಲಿಕಾಪ್ಟರ್‌ ಸಿಗದಂತೆ ಪ್ಲ್ಯಾನ್‌ ನಡೀತಿದೆ ಎಂದು ಮಮತಾ ಬ್ಯಾನರ್ಜಿ ಆರೋಪ ಮಾಡಿದ್ದಾರೆ.

ಈ ಬಾರಿ ಲೋಕಸಭೆ ಚುನಾವಣೆ ಅವಧಿಗೆ ಮುನ್ನವೇ ನಡೆಯುತ್ತಾ ಎಂಬ ಮಾತು ಆಗಾಗ್ಗೆ ಕೇಳಿಬರುತ್ತಿದೆ. ಪಂಚ ರಾಜ್ಯಗಳ ಚುನಾವಣೆ ಜತೆಗೆ ಲೋಕಸಭಾ ಎಲೆಕ್ಷನ್ ನಡೆಯಲಿದ್ಯಾ ಎಂಬ ಮಾತುಗಳು ಈಗ ಮತ್ತೆ ಕೇಳಿಬರುತ್ತಿದೆ. ಪಶ್ಚಿಮ ಬಂಗಾಳ ಸಿಎಂ ಅವಧಿ ಪೂರ್ವ ಚುನಾವಣೆ ನಡೆಯುವ ಸುಳಿವು ನೀಡಿದ್ದಾರೆ. ಹಾಗೂ, ವಿಪಕ್ಷಗಳಿಗೆ ಹೆಲಿಕಾಪ್ಟರ್‌ ಸಿಗದಂತೆ ಪ್ಲ್ಯಾನ್‌ ನಡೀತಿದೆ ಎಂದೂ ಮಮತಾ ಬ್ಯಾನರ್ಜಿ ಆರೋಪ ಮಾಡಿದ್ದಾರೆ. ಒಟ್ಟಾರೆ, ಅಟಲ್‌ ಹಾದಿಯಲ್ಲೇ ಪ್ರಧಾನಿ ಮೋದಿ ಹಾದಿ ಹಿಡಿಯಲಿದ್ದಾರಾ ಎಂಬ ಮಾತೂ ಕೇಳಿಬರ್ತಿದೆ. 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more