ಒನ್ ಇಂಡಿಯಾ ಒನ್ ಎಲೆಕ್ಷನ್‌ಗೆ ಮುಂದಾಯ್ತಾ ಕೇಂದ್ರ ಸರ್ಕಾರ? ಅವಧಿಗೆ ಮುನ್ನವೇ ಲೋಕಸಭಾ ಚುನಾವಣೆ!

ಒನ್ ಇಂಡಿಯಾ ಒನ್ ಎಲೆಕ್ಷನ್‌ಗೆ ಮುಂದಾಯ್ತಾ ಕೇಂದ್ರ ಸರ್ಕಾರ? ಅವಧಿಗೆ ಮುನ್ನವೇ ಲೋಕಸಭಾ ಚುನಾವಣೆ!

Published : Aug 29, 2023, 09:09 PM IST

ಪಶ್ಚಿಮ ಬಂಗಾಳ ಸಿಎಂ ಅವಧಿ ಪೂರ್ವ ಚುನಾವಣೆ ನಡೆಯುವ ಸುಳಿವು ನೀಡಿದ್ದು, ವಿಪಕ್ಷಗಳಿಗೆ ಹೆಲಿಕಾಪ್ಟರ್‌ ಸಿಗದಂತೆ ಪ್ಲ್ಯಾನ್‌ ನಡೀತಿದೆ ಎಂದು ಮಮತಾ ಬ್ಯಾನರ್ಜಿ ಆರೋಪ ಮಾಡಿದ್ದಾರೆ.

ಈ ಬಾರಿ ಲೋಕಸಭೆ ಚುನಾವಣೆ ಅವಧಿಗೆ ಮುನ್ನವೇ ನಡೆಯುತ್ತಾ ಎಂಬ ಮಾತು ಆಗಾಗ್ಗೆ ಕೇಳಿಬರುತ್ತಿದೆ. ಪಂಚ ರಾಜ್ಯಗಳ ಚುನಾವಣೆ ಜತೆಗೆ ಲೋಕಸಭಾ ಎಲೆಕ್ಷನ್ ನಡೆಯಲಿದ್ಯಾ ಎಂಬ ಮಾತುಗಳು ಈಗ ಮತ್ತೆ ಕೇಳಿಬರುತ್ತಿದೆ. ಪಶ್ಚಿಮ ಬಂಗಾಳ ಸಿಎಂ ಅವಧಿ ಪೂರ್ವ ಚುನಾವಣೆ ನಡೆಯುವ ಸುಳಿವು ನೀಡಿದ್ದಾರೆ. ಹಾಗೂ, ವಿಪಕ್ಷಗಳಿಗೆ ಹೆಲಿಕಾಪ್ಟರ್‌ ಸಿಗದಂತೆ ಪ್ಲ್ಯಾನ್‌ ನಡೀತಿದೆ ಎಂದೂ ಮಮತಾ ಬ್ಯಾನರ್ಜಿ ಆರೋಪ ಮಾಡಿದ್ದಾರೆ. ಒಟ್ಟಾರೆ, ಅಟಲ್‌ ಹಾದಿಯಲ್ಲೇ ಪ್ರಧಾನಿ ಮೋದಿ ಹಾದಿ ಹಿಡಿಯಲಿದ್ದಾರಾ ಎಂಬ ಮಾತೂ ಕೇಳಿಬರ್ತಿದೆ. 

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more