ಒನ್ ಇಂಡಿಯಾ ಒನ್ ಎಲೆಕ್ಷನ್‌ಗೆ ಮುಂದಾಯ್ತಾ ಕೇಂದ್ರ ಸರ್ಕಾರ? ಅವಧಿಗೆ ಮುನ್ನವೇ ಲೋಕಸಭಾ ಚುನಾವಣೆ!

ಒನ್ ಇಂಡಿಯಾ ಒನ್ ಎಲೆಕ್ಷನ್‌ಗೆ ಮುಂದಾಯ್ತಾ ಕೇಂದ್ರ ಸರ್ಕಾರ? ಅವಧಿಗೆ ಮುನ್ನವೇ ಲೋಕಸಭಾ ಚುನಾವಣೆ!

Published : Aug 29, 2023, 09:09 PM IST

ಪಶ್ಚಿಮ ಬಂಗಾಳ ಸಿಎಂ ಅವಧಿ ಪೂರ್ವ ಚುನಾವಣೆ ನಡೆಯುವ ಸುಳಿವು ನೀಡಿದ್ದು, ವಿಪಕ್ಷಗಳಿಗೆ ಹೆಲಿಕಾಪ್ಟರ್‌ ಸಿಗದಂತೆ ಪ್ಲ್ಯಾನ್‌ ನಡೀತಿದೆ ಎಂದು ಮಮತಾ ಬ್ಯಾನರ್ಜಿ ಆರೋಪ ಮಾಡಿದ್ದಾರೆ.

ಈ ಬಾರಿ ಲೋಕಸಭೆ ಚುನಾವಣೆ ಅವಧಿಗೆ ಮುನ್ನವೇ ನಡೆಯುತ್ತಾ ಎಂಬ ಮಾತು ಆಗಾಗ್ಗೆ ಕೇಳಿಬರುತ್ತಿದೆ. ಪಂಚ ರಾಜ್ಯಗಳ ಚುನಾವಣೆ ಜತೆಗೆ ಲೋಕಸಭಾ ಎಲೆಕ್ಷನ್ ನಡೆಯಲಿದ್ಯಾ ಎಂಬ ಮಾತುಗಳು ಈಗ ಮತ್ತೆ ಕೇಳಿಬರುತ್ತಿದೆ. ಪಶ್ಚಿಮ ಬಂಗಾಳ ಸಿಎಂ ಅವಧಿ ಪೂರ್ವ ಚುನಾವಣೆ ನಡೆಯುವ ಸುಳಿವು ನೀಡಿದ್ದಾರೆ. ಹಾಗೂ, ವಿಪಕ್ಷಗಳಿಗೆ ಹೆಲಿಕಾಪ್ಟರ್‌ ಸಿಗದಂತೆ ಪ್ಲ್ಯಾನ್‌ ನಡೀತಿದೆ ಎಂದೂ ಮಮತಾ ಬ್ಯಾನರ್ಜಿ ಆರೋಪ ಮಾಡಿದ್ದಾರೆ. ಒಟ್ಟಾರೆ, ಅಟಲ್‌ ಹಾದಿಯಲ್ಲೇ ಪ್ರಧಾನಿ ಮೋದಿ ಹಾದಿ ಹಿಡಿಯಲಿದ್ದಾರಾ ಎಂಬ ಮಾತೂ ಕೇಳಿಬರ್ತಿದೆ. 

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more