ಒನ್ ಇಂಡಿಯಾ ಒನ್ ಎಲೆಕ್ಷನ್‌ಗೆ ಮುಂದಾಯ್ತಾ ಕೇಂದ್ರ ಸರ್ಕಾರ? ಅವಧಿಗೆ ಮುನ್ನವೇ ಲೋಕಸಭಾ ಚುನಾವಣೆ!

ಒನ್ ಇಂಡಿಯಾ ಒನ್ ಎಲೆಕ್ಷನ್‌ಗೆ ಮುಂದಾಯ್ತಾ ಕೇಂದ್ರ ಸರ್ಕಾರ? ಅವಧಿಗೆ ಮುನ್ನವೇ ಲೋಕಸಭಾ ಚುನಾವಣೆ!

Published : Aug 29, 2023, 09:09 PM IST

ಪಶ್ಚಿಮ ಬಂಗಾಳ ಸಿಎಂ ಅವಧಿ ಪೂರ್ವ ಚುನಾವಣೆ ನಡೆಯುವ ಸುಳಿವು ನೀಡಿದ್ದು, ವಿಪಕ್ಷಗಳಿಗೆ ಹೆಲಿಕಾಪ್ಟರ್‌ ಸಿಗದಂತೆ ಪ್ಲ್ಯಾನ್‌ ನಡೀತಿದೆ ಎಂದು ಮಮತಾ ಬ್ಯಾನರ್ಜಿ ಆರೋಪ ಮಾಡಿದ್ದಾರೆ.

ಈ ಬಾರಿ ಲೋಕಸಭೆ ಚುನಾವಣೆ ಅವಧಿಗೆ ಮುನ್ನವೇ ನಡೆಯುತ್ತಾ ಎಂಬ ಮಾತು ಆಗಾಗ್ಗೆ ಕೇಳಿಬರುತ್ತಿದೆ. ಪಂಚ ರಾಜ್ಯಗಳ ಚುನಾವಣೆ ಜತೆಗೆ ಲೋಕಸಭಾ ಎಲೆಕ್ಷನ್ ನಡೆಯಲಿದ್ಯಾ ಎಂಬ ಮಾತುಗಳು ಈಗ ಮತ್ತೆ ಕೇಳಿಬರುತ್ತಿದೆ. ಪಶ್ಚಿಮ ಬಂಗಾಳ ಸಿಎಂ ಅವಧಿ ಪೂರ್ವ ಚುನಾವಣೆ ನಡೆಯುವ ಸುಳಿವು ನೀಡಿದ್ದಾರೆ. ಹಾಗೂ, ವಿಪಕ್ಷಗಳಿಗೆ ಹೆಲಿಕಾಪ್ಟರ್‌ ಸಿಗದಂತೆ ಪ್ಲ್ಯಾನ್‌ ನಡೀತಿದೆ ಎಂದೂ ಮಮತಾ ಬ್ಯಾನರ್ಜಿ ಆರೋಪ ಮಾಡಿದ್ದಾರೆ. ಒಟ್ಟಾರೆ, ಅಟಲ್‌ ಹಾದಿಯಲ್ಲೇ ಪ್ರಧಾನಿ ಮೋದಿ ಹಾದಿ ಹಿಡಿಯಲಿದ್ದಾರಾ ಎಂಬ ಮಾತೂ ಕೇಳಿಬರ್ತಿದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more