News Hour: ಲೋಕಸಭೆ ಚುನಾವಣೆಗೂ ಮುನ್ನವೇ ಮುರಿದು ಬೀಳಲಿದೆಯೇ ಇಂಡಿಯಾ ಮೈತ್ರಿ?

News Hour: ಲೋಕಸಭೆ ಚುನಾವಣೆಗೂ ಮುನ್ನವೇ ಮುರಿದು ಬೀಳಲಿದೆಯೇ ಇಂಡಿಯಾ ಮೈತ್ರಿ?

Published : Jan 24, 2024, 11:56 PM IST

ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿ ಲೋಕಸಭೆ ಚುನಾವಣೆ ಆಗುವ ಮುನ್ನವೇ ಮುರಿದು ಬೀಳಲಿದೆಯೇ ಎನ್ನುವ ಅನುಮಾನ ಕಾಡಿದೆ. ಅದಕ್ಕೆ ಕಾರಣ ಪಶ್ಚಿಮ ಬಂಗಾಳ ಹಾಗೂ ಪಂಜಾಬ್‌ನಲ್ಲಿ ಆದ ಬೆಳವಣಿಗೆ.
 

ನವದೆಹಲಿ (ಜ.24): ಲೋಕಸಭೆ ಚುನಾವಣೆ ಆರಂಭಕ್ಕೂ ಮುನ್ನವೇ ಇಂಡಿಯಾ ಒಕ್ಕೂಟ ಬ್ರೇಕ್‌ ಆಗುವ ಲಕ್ಷಣಗಳು ಕಾಣುತ್ತಿವೆ. ಮೋದಿ ಮಣಿಸುವ ಉತ್ಸಾಹದಲ್ಲಿದ್ದ ಇಂಡಿಯಾ ಒಕ್ಕೂಟಕ್ಕೆ ದೊಡ್ಡ ಹಿನ್ನಡೆ ಎದುರಾಗಿದೆ. ಕಾಂಗ್ರೆಸ್‌ ತನ್ನ ಸಾಮರ್ಥ್ಯಕ್ಕಿಂತ ಹೆಚ್ಚು ಕ್ಷೇತ್ರ ಕೇಳುತ್ತಿರುವುದಕ್ಕೆ ಟಿಎಂಸಿ ಹಾಗೂ ಆಪ್‌ ಕಿಡಿಕಾರಿದೆ.

ಒಂದೆಡೆ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಕಾಂಗ್ರೆಸ್‌ ಪಕ್ಷ ಪಶ್ಚಿಮ ಬಂಗಾಳದಲ್ಲಿ ತನ್ನ ಸಾಮರ್ಥ್ಯಕ್ಕಿಂತ ಹೆಚ್ಚಿನ ಕ್ಷೇತ್ರಗಳನ್ನು ಕೇಳುತ್ತಿರುವ ಕಾರಣ ತಾವು ಮುಂದಿನ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದೆ.

ಇಂಡಿಯಾ ಮೈತ್ರಿ ಮುರಿದು ಏಕಾಂಗಿ ಸ್ಪರ್ಧೆ ಘೋಷಿಸಿದ ಬೆನ್ನಲ್ಲೇ ಮಮತಾ ಕಾರು ಅಪಘಾತ!

ಇನ್ನೊಂದೆಡೆ ಪಂಜಾಬ್‌ನಲ್ಲಿ ಸಿಎಂ ಭಗವಂತ್‌ ಸಿಂಗ್‌ ಮಾನ್‌ ಕೂಡ ಇದೇ ಅರ್ಥದ ಹೇಳಿಕೆ ನೀಡಿದ್ದಾರೆ. ಇದರ ಬೆನ್ನಲ್ಲಿಯೇ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ, ಮೋದಿಗೆ ಸಹಾಯ ಮಾಡುವ ದೃಷ್ಟಿಯಲ್ಲಿ ಮಮತಾ ಬ್ಯಾನರ್ಜಿ ಈ ರೀತಿ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more