News Hour: ಲೋಕಸಭೆ ಚುನಾವಣೆಗೂ ಮುನ್ನವೇ ಮುರಿದು ಬೀಳಲಿದೆಯೇ ಇಂಡಿಯಾ ಮೈತ್ರಿ?

News Hour: ಲೋಕಸಭೆ ಚುನಾವಣೆಗೂ ಮುನ್ನವೇ ಮುರಿದು ಬೀಳಲಿದೆಯೇ ಇಂಡಿಯಾ ಮೈತ್ರಿ?

Published : Jan 24, 2024, 11:56 PM IST

ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿ ಲೋಕಸಭೆ ಚುನಾವಣೆ ಆಗುವ ಮುನ್ನವೇ ಮುರಿದು ಬೀಳಲಿದೆಯೇ ಎನ್ನುವ ಅನುಮಾನ ಕಾಡಿದೆ. ಅದಕ್ಕೆ ಕಾರಣ ಪಶ್ಚಿಮ ಬಂಗಾಳ ಹಾಗೂ ಪಂಜಾಬ್‌ನಲ್ಲಿ ಆದ ಬೆಳವಣಿಗೆ.
 

ನವದೆಹಲಿ (ಜ.24): ಲೋಕಸಭೆ ಚುನಾವಣೆ ಆರಂಭಕ್ಕೂ ಮುನ್ನವೇ ಇಂಡಿಯಾ ಒಕ್ಕೂಟ ಬ್ರೇಕ್‌ ಆಗುವ ಲಕ್ಷಣಗಳು ಕಾಣುತ್ತಿವೆ. ಮೋದಿ ಮಣಿಸುವ ಉತ್ಸಾಹದಲ್ಲಿದ್ದ ಇಂಡಿಯಾ ಒಕ್ಕೂಟಕ್ಕೆ ದೊಡ್ಡ ಹಿನ್ನಡೆ ಎದುರಾಗಿದೆ. ಕಾಂಗ್ರೆಸ್‌ ತನ್ನ ಸಾಮರ್ಥ್ಯಕ್ಕಿಂತ ಹೆಚ್ಚು ಕ್ಷೇತ್ರ ಕೇಳುತ್ತಿರುವುದಕ್ಕೆ ಟಿಎಂಸಿ ಹಾಗೂ ಆಪ್‌ ಕಿಡಿಕಾರಿದೆ.

ಒಂದೆಡೆ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಕಾಂಗ್ರೆಸ್‌ ಪಕ್ಷ ಪಶ್ಚಿಮ ಬಂಗಾಳದಲ್ಲಿ ತನ್ನ ಸಾಮರ್ಥ್ಯಕ್ಕಿಂತ ಹೆಚ್ಚಿನ ಕ್ಷೇತ್ರಗಳನ್ನು ಕೇಳುತ್ತಿರುವ ಕಾರಣ ತಾವು ಮುಂದಿನ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದೆ.

ಇಂಡಿಯಾ ಮೈತ್ರಿ ಮುರಿದು ಏಕಾಂಗಿ ಸ್ಪರ್ಧೆ ಘೋಷಿಸಿದ ಬೆನ್ನಲ್ಲೇ ಮಮತಾ ಕಾರು ಅಪಘಾತ!

ಇನ್ನೊಂದೆಡೆ ಪಂಜಾಬ್‌ನಲ್ಲಿ ಸಿಎಂ ಭಗವಂತ್‌ ಸಿಂಗ್‌ ಮಾನ್‌ ಕೂಡ ಇದೇ ಅರ್ಥದ ಹೇಳಿಕೆ ನೀಡಿದ್ದಾರೆ. ಇದರ ಬೆನ್ನಲ್ಲಿಯೇ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ, ಮೋದಿಗೆ ಸಹಾಯ ಮಾಡುವ ದೃಷ್ಟಿಯಲ್ಲಿ ಮಮತಾ ಬ್ಯಾನರ್ಜಿ ಈ ರೀತಿ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
Read more