Narendra Modi: ರಾಷ್ಟ್ರ ರಾಜಕಾರಣದಲ್ಲಿ ಮರುಕಳಿಸುತ್ತಾ ಸುನಾಮಿ..? ಮೋದಿ ಪಡೆಗೆ ಯಾಕೆ ಬೇಕಂತೆ ಗೊತ್ತಾ 400 ಸ್ಥಾನ..?

Narendra Modi: ರಾಷ್ಟ್ರ ರಾಜಕಾರಣದಲ್ಲಿ ಮರುಕಳಿಸುತ್ತಾ ಸುನಾಮಿ..? ಮೋದಿ ಪಡೆಗೆ ಯಾಕೆ ಬೇಕಂತೆ ಗೊತ್ತಾ 400 ಸ್ಥಾನ..?

Published : May 26, 2024, 04:06 PM IST

ಮೋದಿ ಅವರೇ  ಬಯಲು ಮಾಡಿದ 400ರ ರಣರಹಸ್ಯ!
ಹೊಸ ಲೆಕ್ಕಾಚಾರಕ್ಕೆ ನಾಂದಿ ಹಾಡಿದ ರಣತಂತ್ರದ ಕತೆ!
ಒಂದು ಮಾತು.. ಎರಡು ಗುರಿ.. ಮೂರು ಕಾರಣ..!

 ನರೇಂದ್ರ ಮೋದಿ ಅವರಿಗೆ ಮತ್ತೆ ಅಧಿಕಾರಕ್ಕೆ ಬರೋದು ನಮ್ಮದೇ ಸರ್ಕಾರ ಅನ್ನೋ  ನಂಬಿಕೆ ದೃಢವಾಗಿದೆ. ಎಷ್ಟರ ಮಟ್ಟಿಗೆ ದೃಢವಾಗಿದೆ ಅಂದ್ರೆ, ಮೂರು ತಿಂಗಳ ಹಿಂದೆಯೇ, ಸಂಸತ್‌ನಲ್ಲೇ ಮೂರನೇ ಬಾರಿಗೆ ಅಧಿಕಾರ ಸ್ಥಾಪನೆ ಮಾಡೋ ಮಾತಾಡಿದ್ರು. ಅಷ್ಟೇ ಅಲ್ಲ, ಆ ಹೊತ್ತಿಗಾಗಲೇ ಈ ಬಾರಿ ನಾನ್ನೂರಕ್ಕೂ ಮೀರಿ ಅಂತ, ತಮಗೆ ತಾವೇ ಒಂದು ಟಾರ್ಗೆಟ್ ಕೂಡ ಇಟ್ಕೊಂಡ್ರು. ಆ ಕ್ಷಣದಿಂದಲೇ 2024ರಲ್ಲಿ 400 ಸ್ಥಾನಗಳನ್ನ ಗೆಲ್ಲೋ ಕಡೆ ಕೇಸರಿ ಪಾಳಯ ಲಕ್ಷ್ಯವಿಟ್ಟಿತ್ತು. ಆದ್ರೆ, ಇನ್ನೊಂದು ಕಡೆ ವಿಪಕ್ಷಗಳು ಮೋದಿ(Narendra modi) ಮತ್ತೆ 400 ಸ್ಥಾನ ಗೆಲ್ಲೋದು ಅಸಾಧ್ಯದ ಮಾತು. ಅದು ಹಗಲುಗನಸು.. ಆಡಳಿತದಲ್ಲಿರೋ ಮೋದಿ ಸರ್ಕಾರ 400 ಸ್ಥಾನ ಗೆಲ್ಲಲ್ಲ ಅಂತ ಹೇಳ್ತಲೇ ಇತ್ತು. ಮೋದಿ ಪಾಳಯ 400 ಸ್ಥಾನಗಳನ್ನ ಟಾರ್ಗೆಟ್ ಇಟ್ಕೊಳ್ತಿದ್ದ ಹಾಗೇ, ರಾಜಕೀಯ ಬಿರುಗಾಳಿ ಬೀಸಿತ್ತು.. ಅಷ್ಟೇ ಅಲ್ಲ, ಈ ಹಿಂದೆ ನಡೆದಿದ್ದ ಪಂಚರಾಜ್ಯ ಚುನಾವಣೆಗಲ್ಲಿ, ಬಿಜೆಪಿ(BJP) ಮೂರು ಸ್ಥಾನಗಳನ್ನ ಗೆದ್ದಿತ್ತಲ್ಲಾ, ಆ ಅಲೆ ಇದ್ದಾಗ, 400 ಸ್ಥಾನ ಗೆಲ್ಲೋದೇನೂ ಕಷ್ಟದ ಮಾತಾಗಿರ್ಲಿಲ್ಲ.. ಆದ್ರೆ, ಮೋದಿ ಅವರು 400 ಸ್ಥಾನಗಳನ್ನ ಗೆಲ್ಲೋ ಟಾರ್ಗೆಟ್ ಇಟ್ಕೊಂಡಿದ್ದೇ, ನಿಗೂಢ ರಣತಂತ್ರ ಅನ್ನೋ ಮಾತು ಕೆಲವರು ಹೇಳಿದ್ರು.. ಆ ಪೈಕಿ, ರಾಜಕೀಯ ತಜ್ಞ, ಪ್ರಶಾಂತ್ ಕಿಶೋರ್(Prashant Kishore) ಕೂಡ ಒಬ್ರು.

ಇದನ್ನೂ ವೀಕ್ಷಿಸಿ:  ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಯ್ತು ಕೇಸ್..! ಲಾಕಪ್ ಡೆತ್ ಆರೋಪ.. ಸ್ಟೇಷನ್ ಉಡೀಸ್!

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more