Narendra Modi: ರಾಷ್ಟ್ರ ರಾಜಕಾರಣದಲ್ಲಿ ಮರುಕಳಿಸುತ್ತಾ ಸುನಾಮಿ..? ಮೋದಿ ಪಡೆಗೆ ಯಾಕೆ ಬೇಕಂತೆ ಗೊತ್ತಾ 400 ಸ್ಥಾನ..?

Narendra Modi: ರಾಷ್ಟ್ರ ರಾಜಕಾರಣದಲ್ಲಿ ಮರುಕಳಿಸುತ್ತಾ ಸುನಾಮಿ..? ಮೋದಿ ಪಡೆಗೆ ಯಾಕೆ ಬೇಕಂತೆ ಗೊತ್ತಾ 400 ಸ್ಥಾನ..?

Published : May 26, 2024, 04:06 PM IST

ಮೋದಿ ಅವರೇ  ಬಯಲು ಮಾಡಿದ 400ರ ರಣರಹಸ್ಯ!
ಹೊಸ ಲೆಕ್ಕಾಚಾರಕ್ಕೆ ನಾಂದಿ ಹಾಡಿದ ರಣತಂತ್ರದ ಕತೆ!
ಒಂದು ಮಾತು.. ಎರಡು ಗುರಿ.. ಮೂರು ಕಾರಣ..!

 ನರೇಂದ್ರ ಮೋದಿ ಅವರಿಗೆ ಮತ್ತೆ ಅಧಿಕಾರಕ್ಕೆ ಬರೋದು ನಮ್ಮದೇ ಸರ್ಕಾರ ಅನ್ನೋ  ನಂಬಿಕೆ ದೃಢವಾಗಿದೆ. ಎಷ್ಟರ ಮಟ್ಟಿಗೆ ದೃಢವಾಗಿದೆ ಅಂದ್ರೆ, ಮೂರು ತಿಂಗಳ ಹಿಂದೆಯೇ, ಸಂಸತ್‌ನಲ್ಲೇ ಮೂರನೇ ಬಾರಿಗೆ ಅಧಿಕಾರ ಸ್ಥಾಪನೆ ಮಾಡೋ ಮಾತಾಡಿದ್ರು. ಅಷ್ಟೇ ಅಲ್ಲ, ಆ ಹೊತ್ತಿಗಾಗಲೇ ಈ ಬಾರಿ ನಾನ್ನೂರಕ್ಕೂ ಮೀರಿ ಅಂತ, ತಮಗೆ ತಾವೇ ಒಂದು ಟಾರ್ಗೆಟ್ ಕೂಡ ಇಟ್ಕೊಂಡ್ರು. ಆ ಕ್ಷಣದಿಂದಲೇ 2024ರಲ್ಲಿ 400 ಸ್ಥಾನಗಳನ್ನ ಗೆಲ್ಲೋ ಕಡೆ ಕೇಸರಿ ಪಾಳಯ ಲಕ್ಷ್ಯವಿಟ್ಟಿತ್ತು. ಆದ್ರೆ, ಇನ್ನೊಂದು ಕಡೆ ವಿಪಕ್ಷಗಳು ಮೋದಿ(Narendra modi) ಮತ್ತೆ 400 ಸ್ಥಾನ ಗೆಲ್ಲೋದು ಅಸಾಧ್ಯದ ಮಾತು. ಅದು ಹಗಲುಗನಸು.. ಆಡಳಿತದಲ್ಲಿರೋ ಮೋದಿ ಸರ್ಕಾರ 400 ಸ್ಥಾನ ಗೆಲ್ಲಲ್ಲ ಅಂತ ಹೇಳ್ತಲೇ ಇತ್ತು. ಮೋದಿ ಪಾಳಯ 400 ಸ್ಥಾನಗಳನ್ನ ಟಾರ್ಗೆಟ್ ಇಟ್ಕೊಳ್ತಿದ್ದ ಹಾಗೇ, ರಾಜಕೀಯ ಬಿರುಗಾಳಿ ಬೀಸಿತ್ತು.. ಅಷ್ಟೇ ಅಲ್ಲ, ಈ ಹಿಂದೆ ನಡೆದಿದ್ದ ಪಂಚರಾಜ್ಯ ಚುನಾವಣೆಗಲ್ಲಿ, ಬಿಜೆಪಿ(BJP) ಮೂರು ಸ್ಥಾನಗಳನ್ನ ಗೆದ್ದಿತ್ತಲ್ಲಾ, ಆ ಅಲೆ ಇದ್ದಾಗ, 400 ಸ್ಥಾನ ಗೆಲ್ಲೋದೇನೂ ಕಷ್ಟದ ಮಾತಾಗಿರ್ಲಿಲ್ಲ.. ಆದ್ರೆ, ಮೋದಿ ಅವರು 400 ಸ್ಥಾನಗಳನ್ನ ಗೆಲ್ಲೋ ಟಾರ್ಗೆಟ್ ಇಟ್ಕೊಂಡಿದ್ದೇ, ನಿಗೂಢ ರಣತಂತ್ರ ಅನ್ನೋ ಮಾತು ಕೆಲವರು ಹೇಳಿದ್ರು.. ಆ ಪೈಕಿ, ರಾಜಕೀಯ ತಜ್ಞ, ಪ್ರಶಾಂತ್ ಕಿಶೋರ್(Prashant Kishore) ಕೂಡ ಒಬ್ರು.

ಇದನ್ನೂ ವೀಕ್ಷಿಸಿ:  ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಯ್ತು ಕೇಸ್..! ಲಾಕಪ್ ಡೆತ್ ಆರೋಪ.. ಸ್ಟೇಷನ್ ಉಡೀಸ್!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more