Interim Budget: ಯಾವ ಇಲಾಖೆಗೆ ಎಷ್ಟು ಅನುದಾನ? ಮಹಿಳೆಯರಿಗೆ, ರೈತರಿಗೆ ಸಿಕ್ಕಿದ್ದೇನು?

Interim Budget: ಯಾವ ಇಲಾಖೆಗೆ ಎಷ್ಟು ಅನುದಾನ? ಮಹಿಳೆಯರಿಗೆ, ರೈತರಿಗೆ ಸಿಕ್ಕಿದ್ದೇನು?

Published : Feb 02, 2024, 10:11 AM IST

ಚುನಾವಣಾ ವರ್ಷದಲ್ಲೂ ಗ್ಯಾರಂಟಿ ಘೋಷಿಸದ ಮೋದಿ 
ಗ್ಯಾರಂಟಿ ಯೋಜನೆಗಳಿಲ್ಲ, ಉಚಿತ ಘೋಷಣೆಗಳೂ ಇಲ್ಲ
ಯಾವುದೇ ವಿನಾಯಿತಿಯನ್ನೂ ಘೋಷಿಸದ ಮೋದಿ ಸರ್ಕಾರ

ಎಲೆಕ್ಷನ್ ಹೊಸ್ತಿಲಲ್ಲಿ ಮಧ್ಯಂತರ ಬಜೆಟ್(Interim budget) ಮಂಡನೆಯಾಗಿದೆ.ಇದರ ಮೇಲೆ ಸಾಕಷ್ಟು ನಿರೀಕ್ಷೆಗಳು ಇತ್ತು. ಆದ್ರೆ ಈ ಬಾರಿಯ ಬಜೆಟ್‌ನಲ್ಲಿ ಯಾವುದೇ ಗ್ಯಾರಂಟಿ ಯೋಜನೆಗಳಿಲ್ಲ, ಉಚಿತ ಘೋಷಣೆಗಳೂ ಇಲ್ಲ. ಯಾವುದೇ ವಿನಾಯಿತಿಯನ್ನೂ ಘೋಷಿಸಿಲ್ಲ. ಪಂಚರಾಜ್ಯ ರಿಸಲ್ಟ್, ರಾಮಮಂದಿರ(Ram Mandir) ಲೋಕಾರ್ಪಣೆ ಹೊಸ ಆತ್ಮವಿಶ್ವಾಸ ಕೊಟ್ಟಿತಾ ? ಹೀಗಾಗಿ ಜನಪ್ರಿಯ ಘೋಷಣೆಗಳ ಹಾದಿ ತುಳಿಯಲಿಲ್ಲವಾ ಮೋದಿ ಸರ್ಕಾರ..? ಎಂಬ ಪ್ರಶ್ನೆ ಉದ್ಭವಿಸಿದೆ. ಮತದಾರರನ್ನು ಓಲೈಸಬೇಕಾದ ಅನಿವಾರ್ಯತೆಗೆ ಮೋದಿ(Narendra Modi) ಸರ್ಕಾರ ಮುಂದಾಗಿಲ್ಲ. ಅಯೋಧ್ಯೆ ರಾಮಮಂದಿರ ಉದ್ಘಾಟನೆಯೂ ಬಿಜೆಪಿಗೆ ಪ್ಲಸ್ ಪಾಯಿಂಟ್ ಆದಂತೆ ಕಾಣುತ್ತಿದೆ. ಹಾಗಾಗಿ ಜನಪ್ರಿಯ ಘೋಷಣೆಗಳ ಹಾದಿಯನ್ನು ಮೋದಿ ಸರ್ಕಾರ ತುಳಿದಿಲ್ಲ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  News Hour: ಭರವಸೆ ಬಜೆಟ್‌..ನೋ ಆಫರ್‌..ಬಟ್‌ ಬಂಪರ್‌! ಚುನಾವಣಾ ಘೋಷಣೆಗಳಿಲ್ಲದ ಮೋದಿ ಬಜೆಟ್‌ !

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more