ಹಾವನ್ನೇ ಹಾರ ಮಾಡಿಕೊಂಡ ತಾತ; ಜಡೆ ವಿಷ್ಯ ಬೇಡವೋ ಶಿಷ್ಯ..!

ಹಾವನ್ನೇ ಹಾರ ಮಾಡಿಕೊಂಡ ತಾತ; ಜಡೆ ವಿಷ್ಯ ಬೇಡವೋ ಶಿಷ್ಯ..!

Published : Dec 06, 2020, 11:43 AM IST

ಹೆಂಗಳೆಯರು ಅಕ್ಕಪಕ್ಕದವರ ಜೊತೆ ಕಸದ ವಿಚಾರಕ್ಕೆ ಕಿತ್ತಾಡೋದನ್ನು ನೋಡುತ್ತೇವೆ. ಇಲ್ಲೊಂದು ಕಡೆ ಆಂಟಿಯರು ಕಸಕ್ಕಾಗಿ ಕೊಚ್ಚೆಯಲ್ಲೇ ಕಿತ್ತಾಡಿಕೊಂಡಿದ್ದಾರೆ. ಅದಕ್ಕೆ ಹೇಳೋದು ಜಡೆ ವಿಷ್ಯ ಬೇಡವೋ ಶಿಷ್ಯ ಅಂತ!

ಬೆಂಗಳೂರು (ಡಿ. 06): ಹಾವು ಅಂದ್ರೆ ಸಾಕು, ನಾವು ಮಾರು ದೂರ ಓಡಿ ಹೋಗ್ತೀವಿ. ಇನ್ನು ಅದನ್ನು ಹಿಡಿಯುವುದಂತೂ ದೂರದ ಮಾತು. ಅಂತದ್ರಲ್ಲಿ ಇಲ್ಲೊಬ್ಬ ತಾತ ಹಾವು ಹಿಡಿದು , ಅದನ್ನೇ ಮಾಲೆ ಮಾಡಿಕೊಂಡಿದ್ದಾನೆ. 

ಚಿರತೆಯೊಂದು ಬಾಯಾರಿದೆ ಅಂತ ನೀರು ಕುಡಿಯುತ್ತಿತ್ತು. ಕಿಲ್ಲರ್ ಮೊಸಳೆಯೊಂದು ಸಡನ್ ಅಟ್ಯಾಕ್ ಮಾಡಿ ಚಿರತೆಯನ್ನು ಎಳೆದೊಯ್ದಿದೆ. ಹೆಂಗಳೆಯರು ಅಕ್ಕಪಕ್ಕದವರ ಜೊತೆ ಕಸದ ವಿಚಾರಕ್ಕೆ ಕಿತ್ತಾಡೋದನ್ನು ನೋಡುತ್ತೇವೆ. ಇಲ್ಲೊಂದು ಕಡೆ ಆಂಟಿಯರು ಕಸಕ್ಕಾಗಿ ಕೊಚ್ಚೆಯಲ್ಲೇ ಕಿತ್ತಾಡಿಕೊಂಡಿದ್ದಾರೆ. ಅದಕ್ಕೆ ಹೇಳೋದು ಜಡೆ ವಿಷ್ಯ ಬೇಡವೋ ಶಿಷ್ಯ ಅಂತ!

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?