ಹಾವನ್ನೇ ಹಾರ ಮಾಡಿಕೊಂಡ ತಾತ; ಜಡೆ ವಿಷ್ಯ ಬೇಡವೋ ಶಿಷ್ಯ..!

ಹಾವನ್ನೇ ಹಾರ ಮಾಡಿಕೊಂಡ ತಾತ; ಜಡೆ ವಿಷ್ಯ ಬೇಡವೋ ಶಿಷ್ಯ..!

Published : Dec 06, 2020, 11:43 AM IST

ಹೆಂಗಳೆಯರು ಅಕ್ಕಪಕ್ಕದವರ ಜೊತೆ ಕಸದ ವಿಚಾರಕ್ಕೆ ಕಿತ್ತಾಡೋದನ್ನು ನೋಡುತ್ತೇವೆ. ಇಲ್ಲೊಂದು ಕಡೆ ಆಂಟಿಯರು ಕಸಕ್ಕಾಗಿ ಕೊಚ್ಚೆಯಲ್ಲೇ ಕಿತ್ತಾಡಿಕೊಂಡಿದ್ದಾರೆ. ಅದಕ್ಕೆ ಹೇಳೋದು ಜಡೆ ವಿಷ್ಯ ಬೇಡವೋ ಶಿಷ್ಯ ಅಂತ!

ಬೆಂಗಳೂರು (ಡಿ. 06): ಹಾವು ಅಂದ್ರೆ ಸಾಕು, ನಾವು ಮಾರು ದೂರ ಓಡಿ ಹೋಗ್ತೀವಿ. ಇನ್ನು ಅದನ್ನು ಹಿಡಿಯುವುದಂತೂ ದೂರದ ಮಾತು. ಅಂತದ್ರಲ್ಲಿ ಇಲ್ಲೊಬ್ಬ ತಾತ ಹಾವು ಹಿಡಿದು , ಅದನ್ನೇ ಮಾಲೆ ಮಾಡಿಕೊಂಡಿದ್ದಾನೆ. 

ಚಿರತೆಯೊಂದು ಬಾಯಾರಿದೆ ಅಂತ ನೀರು ಕುಡಿಯುತ್ತಿತ್ತು. ಕಿಲ್ಲರ್ ಮೊಸಳೆಯೊಂದು ಸಡನ್ ಅಟ್ಯಾಕ್ ಮಾಡಿ ಚಿರತೆಯನ್ನು ಎಳೆದೊಯ್ದಿದೆ. ಹೆಂಗಳೆಯರು ಅಕ್ಕಪಕ್ಕದವರ ಜೊತೆ ಕಸದ ವಿಚಾರಕ್ಕೆ ಕಿತ್ತಾಡೋದನ್ನು ನೋಡುತ್ತೇವೆ. ಇಲ್ಲೊಂದು ಕಡೆ ಆಂಟಿಯರು ಕಸಕ್ಕಾಗಿ ಕೊಚ್ಚೆಯಲ್ಲೇ ಕಿತ್ತಾಡಿಕೊಂಡಿದ್ದಾರೆ. ಅದಕ್ಕೆ ಹೇಳೋದು ಜಡೆ ವಿಷ್ಯ ಬೇಡವೋ ಶಿಷ್ಯ ಅಂತ!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?