ಹಾವನ್ನೇ ಹಾರ ಮಾಡಿಕೊಂಡ ತಾತ; ಜಡೆ ವಿಷ್ಯ ಬೇಡವೋ ಶಿಷ್ಯ..!

ಹಾವನ್ನೇ ಹಾರ ಮಾಡಿಕೊಂಡ ತಾತ; ಜಡೆ ವಿಷ್ಯ ಬೇಡವೋ ಶಿಷ್ಯ..!

Published : Dec 06, 2020, 11:43 AM IST

ಹೆಂಗಳೆಯರು ಅಕ್ಕಪಕ್ಕದವರ ಜೊತೆ ಕಸದ ವಿಚಾರಕ್ಕೆ ಕಿತ್ತಾಡೋದನ್ನು ನೋಡುತ್ತೇವೆ. ಇಲ್ಲೊಂದು ಕಡೆ ಆಂಟಿಯರು ಕಸಕ್ಕಾಗಿ ಕೊಚ್ಚೆಯಲ್ಲೇ ಕಿತ್ತಾಡಿಕೊಂಡಿದ್ದಾರೆ. ಅದಕ್ಕೆ ಹೇಳೋದು ಜಡೆ ವಿಷ್ಯ ಬೇಡವೋ ಶಿಷ್ಯ ಅಂತ!

ಬೆಂಗಳೂರು (ಡಿ. 06): ಹಾವು ಅಂದ್ರೆ ಸಾಕು, ನಾವು ಮಾರು ದೂರ ಓಡಿ ಹೋಗ್ತೀವಿ. ಇನ್ನು ಅದನ್ನು ಹಿಡಿಯುವುದಂತೂ ದೂರದ ಮಾತು. ಅಂತದ್ರಲ್ಲಿ ಇಲ್ಲೊಬ್ಬ ತಾತ ಹಾವು ಹಿಡಿದು , ಅದನ್ನೇ ಮಾಲೆ ಮಾಡಿಕೊಂಡಿದ್ದಾನೆ. 

ಚಿರತೆಯೊಂದು ಬಾಯಾರಿದೆ ಅಂತ ನೀರು ಕುಡಿಯುತ್ತಿತ್ತು. ಕಿಲ್ಲರ್ ಮೊಸಳೆಯೊಂದು ಸಡನ್ ಅಟ್ಯಾಕ್ ಮಾಡಿ ಚಿರತೆಯನ್ನು ಎಳೆದೊಯ್ದಿದೆ. ಹೆಂಗಳೆಯರು ಅಕ್ಕಪಕ್ಕದವರ ಜೊತೆ ಕಸದ ವಿಚಾರಕ್ಕೆ ಕಿತ್ತಾಡೋದನ್ನು ನೋಡುತ್ತೇವೆ. ಇಲ್ಲೊಂದು ಕಡೆ ಆಂಟಿಯರು ಕಸಕ್ಕಾಗಿ ಕೊಚ್ಚೆಯಲ್ಲೇ ಕಿತ್ತಾಡಿಕೊಂಡಿದ್ದಾರೆ. ಅದಕ್ಕೆ ಹೇಳೋದು ಜಡೆ ವಿಷ್ಯ ಬೇಡವೋ ಶಿಷ್ಯ ಅಂತ!

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?