ಜ್ಞಾನವಾಪಿಯಲ್ಲಿ 31 ವರ್ಷದ ಬಳಿಕ ಮೊದಲ ಪೂಜೆ: ಮಧ್ಯರಾತ್ರಿ ಭಕ್ತರಿಂದ ಹರಹರ ಮಹದೇವ ಘೋಷಣೆ

ಜ್ಞಾನವಾಪಿಯಲ್ಲಿ 31 ವರ್ಷದ ಬಳಿಕ ಮೊದಲ ಪೂಜೆ: ಮಧ್ಯರಾತ್ರಿ ಭಕ್ತರಿಂದ ಹರಹರ ಮಹದೇವ ಘೋಷಣೆ

Published : Feb 02, 2024, 10:35 AM ISTUpdated : Feb 02, 2024, 10:36 AM IST

ಜ್ಞಾನವಾಪಿ ಮಸೀದಿಯಲ್ಲಿ ಹರಹರ ಮಹದೇವ ಘೋಷಣೆ ಮೊಳಗಿದೆ. ಮಧ್ಯರಾತ್ರಿಯೇ ಭಕ್ತರಿಂದ ಹರಹರ ಮಹದೇವ ಘೋಷಣೆ ಕೂಗಲಾಗಿದೆ.
 

ಜ್ಞಾನವಾಪಿ ಮಸೀದಿಯಲ್ಲಿ(Gnanavapi Masjid) 31 ವರ್ಷದ ಬಳಿಕ ಮೊದಲ ಪೂಜೆ ನಡೆದಿದೆ. ಮಧ್ಯರಾತ್ರಿಯಿಂದಲೇ ಹರಹರ ಮಹದೇವ(Harahara Mahadev) ಘೋಷಣೆ ಮೊಳಗಿದೆ. ಕೋರ್ಟ್ ತೀರ್ಪು ಬಂದ ಕೆಲವೇ ಕ್ಷಣದಲ್ಲಿ ಪೂಜೆ ನೆರವೇರಿದೆ. ಮೊನ್ನೆ ರಾತ್ರಿಯೇ ನ್ಯಾಸ್ ನೆಲಮಾಳಿಗೆಯಲ್ಲಿ ಗಂಟೆನಾದ ಕೇಳಿಬಂದಿದೆ. ಮಧ್ಯರಾತ್ರಿಯೇ ಭಕ್ತರಿಂದ ಹರಹರ ಮಹದೇವ ಘೋಷಣೆ ಕೂಗಲಾಗಿದೆ. ಭಕ್ತಿಯಿಂದ ಆರತಿ  ಎತ್ತಿ ಭಕ್ತರು ಪೂಜೆ ಸಲ್ಲಿಸಿದ್ದಾರೆ. ಜ್ಞಾನವಾಪಿ ಮುಂದಿದ್ದ ರಸ್ತೆಯ ನಾಮಫಲಕ ಬದಲಾವಣೆ ಮಾಡಲಾಗಿದೆ. ಜ್ಞಾನವಾಪಿ ಮಸೀದಿ ನಾಮಫಲಕ ಜ್ಞಾನವಾಪಿ ಮಂದಿರ ಎಂದು ಬದಲಾವಣೆ ಆಗಿದೆ. ಜ್ಞಾನವಾಪಿ  ಸುತ್ತಮುತ್ತ ಕೂಡ ಮಂದಿರ ನಾಮಫಲಕ ಹಾಕಲಾಗಿದೆ. ಜ್ಞಾನವಾಪಿ ಪೂಜೆಗೆ ಮಸೀದಿ ಕಮಿಟಿ ವಿರೋಧ ವ್ಯಕ್ತಪಡಿಸಿದೆ. ವಾರಣಾಸಿ ಜಿಲ್ಲಾ ಕೋರ್ಟ್‌ನ ಆದೇಶವನ್ನು ಮುಸ್ಲಿಮರು ಪ್ರಶ್ನಿಸಿದ್ದಾರೆ. ಅಂಜುಮಾನ್ ಇಂತೆಜಾಮಿಯಾ ಮಸೀದಿ ಸಮಿತಿಯಿಂದ ಮೇಲ್ಮನವಿ ಸಲ್ಲಿಸಲಾಗಿದೆ.

ಇದನ್ನೂ ವೀಕ್ಷಿಸಿ:  Interim Budget: ಯಾವ ಇಲಾಖೆಗೆ ಎಷ್ಟು ಅನುದಾನ? ಮಹಿಳೆಯರಿಗೆ, ರೈತರಿಗೆ ಸಿಕ್ಕಿದ್ದೇನು?

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್