ಜ್ಞಾನವಾಪಿಯಲ್ಲಿ 31 ವರ್ಷದ ಬಳಿಕ ಮೊದಲ ಪೂಜೆ: ಮಧ್ಯರಾತ್ರಿ ಭಕ್ತರಿಂದ ಹರಹರ ಮಹದೇವ ಘೋಷಣೆ

ಜ್ಞಾನವಾಪಿಯಲ್ಲಿ 31 ವರ್ಷದ ಬಳಿಕ ಮೊದಲ ಪೂಜೆ: ಮಧ್ಯರಾತ್ರಿ ಭಕ್ತರಿಂದ ಹರಹರ ಮಹದೇವ ಘೋಷಣೆ

Published : Feb 02, 2024, 10:35 AM ISTUpdated : Feb 02, 2024, 10:36 AM IST

ಜ್ಞಾನವಾಪಿ ಮಸೀದಿಯಲ್ಲಿ ಹರಹರ ಮಹದೇವ ಘೋಷಣೆ ಮೊಳಗಿದೆ. ಮಧ್ಯರಾತ್ರಿಯೇ ಭಕ್ತರಿಂದ ಹರಹರ ಮಹದೇವ ಘೋಷಣೆ ಕೂಗಲಾಗಿದೆ.
 

ಜ್ಞಾನವಾಪಿ ಮಸೀದಿಯಲ್ಲಿ(Gnanavapi Masjid) 31 ವರ್ಷದ ಬಳಿಕ ಮೊದಲ ಪೂಜೆ ನಡೆದಿದೆ. ಮಧ್ಯರಾತ್ರಿಯಿಂದಲೇ ಹರಹರ ಮಹದೇವ(Harahara Mahadev) ಘೋಷಣೆ ಮೊಳಗಿದೆ. ಕೋರ್ಟ್ ತೀರ್ಪು ಬಂದ ಕೆಲವೇ ಕ್ಷಣದಲ್ಲಿ ಪೂಜೆ ನೆರವೇರಿದೆ. ಮೊನ್ನೆ ರಾತ್ರಿಯೇ ನ್ಯಾಸ್ ನೆಲಮಾಳಿಗೆಯಲ್ಲಿ ಗಂಟೆನಾದ ಕೇಳಿಬಂದಿದೆ. ಮಧ್ಯರಾತ್ರಿಯೇ ಭಕ್ತರಿಂದ ಹರಹರ ಮಹದೇವ ಘೋಷಣೆ ಕೂಗಲಾಗಿದೆ. ಭಕ್ತಿಯಿಂದ ಆರತಿ  ಎತ್ತಿ ಭಕ್ತರು ಪೂಜೆ ಸಲ್ಲಿಸಿದ್ದಾರೆ. ಜ್ಞಾನವಾಪಿ ಮುಂದಿದ್ದ ರಸ್ತೆಯ ನಾಮಫಲಕ ಬದಲಾವಣೆ ಮಾಡಲಾಗಿದೆ. ಜ್ಞಾನವಾಪಿ ಮಸೀದಿ ನಾಮಫಲಕ ಜ್ಞಾನವಾಪಿ ಮಂದಿರ ಎಂದು ಬದಲಾವಣೆ ಆಗಿದೆ. ಜ್ಞಾನವಾಪಿ  ಸುತ್ತಮುತ್ತ ಕೂಡ ಮಂದಿರ ನಾಮಫಲಕ ಹಾಕಲಾಗಿದೆ. ಜ್ಞಾನವಾಪಿ ಪೂಜೆಗೆ ಮಸೀದಿ ಕಮಿಟಿ ವಿರೋಧ ವ್ಯಕ್ತಪಡಿಸಿದೆ. ವಾರಣಾಸಿ ಜಿಲ್ಲಾ ಕೋರ್ಟ್‌ನ ಆದೇಶವನ್ನು ಮುಸ್ಲಿಮರು ಪ್ರಶ್ನಿಸಿದ್ದಾರೆ. ಅಂಜುಮಾನ್ ಇಂತೆಜಾಮಿಯಾ ಮಸೀದಿ ಸಮಿತಿಯಿಂದ ಮೇಲ್ಮನವಿ ಸಲ್ಲಿಸಲಾಗಿದೆ.

ಇದನ್ನೂ ವೀಕ್ಷಿಸಿ:  Interim Budget: ಯಾವ ಇಲಾಖೆಗೆ ಎಷ್ಟು ಅನುದಾನ? ಮಹಿಳೆಯರಿಗೆ, ರೈತರಿಗೆ ಸಿಕ್ಕಿದ್ದೇನು?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?