ಜ್ಞಾನವಾಪಿಯಲ್ಲಿ 31 ವರ್ಷದ ಬಳಿಕ ಮೊದಲ ಪೂಜೆ: ಮಧ್ಯರಾತ್ರಿ ಭಕ್ತರಿಂದ ಹರಹರ ಮಹದೇವ ಘೋಷಣೆ

ಜ್ಞಾನವಾಪಿಯಲ್ಲಿ 31 ವರ್ಷದ ಬಳಿಕ ಮೊದಲ ಪೂಜೆ: ಮಧ್ಯರಾತ್ರಿ ಭಕ್ತರಿಂದ ಹರಹರ ಮಹದೇವ ಘೋಷಣೆ

Published : Feb 02, 2024, 10:35 AM ISTUpdated : Feb 02, 2024, 10:36 AM IST

ಜ್ಞಾನವಾಪಿ ಮಸೀದಿಯಲ್ಲಿ ಹರಹರ ಮಹದೇವ ಘೋಷಣೆ ಮೊಳಗಿದೆ. ಮಧ್ಯರಾತ್ರಿಯೇ ಭಕ್ತರಿಂದ ಹರಹರ ಮಹದೇವ ಘೋಷಣೆ ಕೂಗಲಾಗಿದೆ.
 

ಜ್ಞಾನವಾಪಿ ಮಸೀದಿಯಲ್ಲಿ(Gnanavapi Masjid) 31 ವರ್ಷದ ಬಳಿಕ ಮೊದಲ ಪೂಜೆ ನಡೆದಿದೆ. ಮಧ್ಯರಾತ್ರಿಯಿಂದಲೇ ಹರಹರ ಮಹದೇವ(Harahara Mahadev) ಘೋಷಣೆ ಮೊಳಗಿದೆ. ಕೋರ್ಟ್ ತೀರ್ಪು ಬಂದ ಕೆಲವೇ ಕ್ಷಣದಲ್ಲಿ ಪೂಜೆ ನೆರವೇರಿದೆ. ಮೊನ್ನೆ ರಾತ್ರಿಯೇ ನ್ಯಾಸ್ ನೆಲಮಾಳಿಗೆಯಲ್ಲಿ ಗಂಟೆನಾದ ಕೇಳಿಬಂದಿದೆ. ಮಧ್ಯರಾತ್ರಿಯೇ ಭಕ್ತರಿಂದ ಹರಹರ ಮಹದೇವ ಘೋಷಣೆ ಕೂಗಲಾಗಿದೆ. ಭಕ್ತಿಯಿಂದ ಆರತಿ  ಎತ್ತಿ ಭಕ್ತರು ಪೂಜೆ ಸಲ್ಲಿಸಿದ್ದಾರೆ. ಜ್ಞಾನವಾಪಿ ಮುಂದಿದ್ದ ರಸ್ತೆಯ ನಾಮಫಲಕ ಬದಲಾವಣೆ ಮಾಡಲಾಗಿದೆ. ಜ್ಞಾನವಾಪಿ ಮಸೀದಿ ನಾಮಫಲಕ ಜ್ಞಾನವಾಪಿ ಮಂದಿರ ಎಂದು ಬದಲಾವಣೆ ಆಗಿದೆ. ಜ್ಞಾನವಾಪಿ  ಸುತ್ತಮುತ್ತ ಕೂಡ ಮಂದಿರ ನಾಮಫಲಕ ಹಾಕಲಾಗಿದೆ. ಜ್ಞಾನವಾಪಿ ಪೂಜೆಗೆ ಮಸೀದಿ ಕಮಿಟಿ ವಿರೋಧ ವ್ಯಕ್ತಪಡಿಸಿದೆ. ವಾರಣಾಸಿ ಜಿಲ್ಲಾ ಕೋರ್ಟ್‌ನ ಆದೇಶವನ್ನು ಮುಸ್ಲಿಮರು ಪ್ರಶ್ನಿಸಿದ್ದಾರೆ. ಅಂಜುಮಾನ್ ಇಂತೆಜಾಮಿಯಾ ಮಸೀದಿ ಸಮಿತಿಯಿಂದ ಮೇಲ್ಮನವಿ ಸಲ್ಲಿಸಲಾಗಿದೆ.

ಇದನ್ನೂ ವೀಕ್ಷಿಸಿ:  Interim Budget: ಯಾವ ಇಲಾಖೆಗೆ ಎಷ್ಟು ಅನುದಾನ? ಮಹಿಳೆಯರಿಗೆ, ರೈತರಿಗೆ ಸಿಕ್ಕಿದ್ದೇನು?

19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?