ಜ್ಞಾನವಾಪಿಯಲ್ಲಿ 31 ವರ್ಷದ ಬಳಿಕ ಮೊದಲ ಪೂಜೆ: ಮಧ್ಯರಾತ್ರಿ ಭಕ್ತರಿಂದ ಹರಹರ ಮಹದೇವ ಘೋಷಣೆ

ಜ್ಞಾನವಾಪಿಯಲ್ಲಿ 31 ವರ್ಷದ ಬಳಿಕ ಮೊದಲ ಪೂಜೆ: ಮಧ್ಯರಾತ್ರಿ ಭಕ್ತರಿಂದ ಹರಹರ ಮಹದೇವ ಘೋಷಣೆ

Published : Feb 02, 2024, 10:35 AM ISTUpdated : Feb 02, 2024, 10:36 AM IST

ಜ್ಞಾನವಾಪಿ ಮಸೀದಿಯಲ್ಲಿ ಹರಹರ ಮಹದೇವ ಘೋಷಣೆ ಮೊಳಗಿದೆ. ಮಧ್ಯರಾತ್ರಿಯೇ ಭಕ್ತರಿಂದ ಹರಹರ ಮಹದೇವ ಘೋಷಣೆ ಕೂಗಲಾಗಿದೆ.
 

ಜ್ಞಾನವಾಪಿ ಮಸೀದಿಯಲ್ಲಿ(Gnanavapi Masjid) 31 ವರ್ಷದ ಬಳಿಕ ಮೊದಲ ಪೂಜೆ ನಡೆದಿದೆ. ಮಧ್ಯರಾತ್ರಿಯಿಂದಲೇ ಹರಹರ ಮಹದೇವ(Harahara Mahadev) ಘೋಷಣೆ ಮೊಳಗಿದೆ. ಕೋರ್ಟ್ ತೀರ್ಪು ಬಂದ ಕೆಲವೇ ಕ್ಷಣದಲ್ಲಿ ಪೂಜೆ ನೆರವೇರಿದೆ. ಮೊನ್ನೆ ರಾತ್ರಿಯೇ ನ್ಯಾಸ್ ನೆಲಮಾಳಿಗೆಯಲ್ಲಿ ಗಂಟೆನಾದ ಕೇಳಿಬಂದಿದೆ. ಮಧ್ಯರಾತ್ರಿಯೇ ಭಕ್ತರಿಂದ ಹರಹರ ಮಹದೇವ ಘೋಷಣೆ ಕೂಗಲಾಗಿದೆ. ಭಕ್ತಿಯಿಂದ ಆರತಿ  ಎತ್ತಿ ಭಕ್ತರು ಪೂಜೆ ಸಲ್ಲಿಸಿದ್ದಾರೆ. ಜ್ಞಾನವಾಪಿ ಮುಂದಿದ್ದ ರಸ್ತೆಯ ನಾಮಫಲಕ ಬದಲಾವಣೆ ಮಾಡಲಾಗಿದೆ. ಜ್ಞಾನವಾಪಿ ಮಸೀದಿ ನಾಮಫಲಕ ಜ್ಞಾನವಾಪಿ ಮಂದಿರ ಎಂದು ಬದಲಾವಣೆ ಆಗಿದೆ. ಜ್ಞಾನವಾಪಿ  ಸುತ್ತಮುತ್ತ ಕೂಡ ಮಂದಿರ ನಾಮಫಲಕ ಹಾಕಲಾಗಿದೆ. ಜ್ಞಾನವಾಪಿ ಪೂಜೆಗೆ ಮಸೀದಿ ಕಮಿಟಿ ವಿರೋಧ ವ್ಯಕ್ತಪಡಿಸಿದೆ. ವಾರಣಾಸಿ ಜಿಲ್ಲಾ ಕೋರ್ಟ್‌ನ ಆದೇಶವನ್ನು ಮುಸ್ಲಿಮರು ಪ್ರಶ್ನಿಸಿದ್ದಾರೆ. ಅಂಜುಮಾನ್ ಇಂತೆಜಾಮಿಯಾ ಮಸೀದಿ ಸಮಿತಿಯಿಂದ ಮೇಲ್ಮನವಿ ಸಲ್ಲಿಸಲಾಗಿದೆ.

ಇದನ್ನೂ ವೀಕ್ಷಿಸಿ:  Interim Budget: ಯಾವ ಇಲಾಖೆಗೆ ಎಷ್ಟು ಅನುದಾನ? ಮಹಿಳೆಯರಿಗೆ, ರೈತರಿಗೆ ಸಿಕ್ಕಿದ್ದೇನು?

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?