ದೆಹಲಿಗೆ ವರುಣನ ವಕ್ರದೃಷ್ಟಿ: ಜನತೆಗೆ ಮತ್ತೆ ಪ್ರವಾಹದ ಭೀತಿ..!

ದೆಹಲಿಗೆ ವರುಣನ ವಕ್ರದೃಷ್ಟಿ: ಜನತೆಗೆ ಮತ್ತೆ ಪ್ರವಾಹದ ಭೀತಿ..!

Published : Jul 16, 2023, 09:42 AM IST

ದೆಹಲಿ ಹಾಗೂ ನೆರೆ ರಾಜ್ಯಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಹೀಗಾಗಿ ಪ್ರವಾಹದ ಭೀತಿ ಎದುರಾಗಿದೆ.
 

ನವದೆಹಲಿ: ದೆಹಲಿಯಲ್ಲಿ ಯಮುನೆ ಪ್ರವಾಹ (yamune flood ) ಇಳಿಯುತ್ತಿದ್ದರೂ, ವರುಣ ವಕ್ರ ದೃಷ್ಟಿ ಮಾತ್ರ ತಪ್ಪಿಲ್ಲ. ದಹೆಲಿ (Delhi)ಹಾಗೂ ನೆರೆ ರಾಜ್ಯಗಳಲ್ಲಿ ಮಳೆ ಮುಂದುವರೆದಿದೆ. ಹಿಮಾಚಲ ಪ್ರದೇಶ, ದೆಹಲಿ, ಉತ್ತರಾಖಂಡ್‌ನಲ್ಲಿ ಮಳೆಯಾಗುತ್ತಿದೆ.ದೆಹಲಿ ಸೇರಿದಂತೆ ಆರು ರಾಜ್ಯಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಹೀಗಾಗಿ ದೆಹಲಿ ಜನರಿಗೆ ಮತ್ತೆ ಪ್ರವಾಹದ ಭೀತಿ ಎದುರಾಗಿದೆ. ಇನ್ನೂ ಪ್ರಧಾನಿ ಮೋದಿ (Prime Minister Modi) ದೆಹಲಿಯಲ್ಲಿನ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಲೆಫ್ಟಿನೆಂಟ್‌ ಗವರ್ನರ್‌ಗೆ ಕರೆ ಮಾಡಿ ಪ್ರವಾಹದ ಬಗ್ಗೆ ಮಾಹಿತಿಯನ್ನು ಪಡೆದು, ಇದನ್ನು ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಪ್ರವಾಹದಿಂದಾಗಿ ಎಷ್ಟೋ ಜನ ಮನೆ ಬಿಟ್ಟು ಹೊರಬಂದಿದ್ದಾರೆ.

ಇದನ್ನೂ ವೀಕ್ಷಿಸಿ: ಟೊಮೆಟೋ ಹಣ್ಣಿನ ರಾಶಿ ಮಧ್ಯದಲ್ಲಿ ಸರ್ಪರಾಜ: ಮುಟ್ಟಲು ಹೋದವರನ್ನೇ ಕಚ್ಚಲು ಬಂದ ಹಾವು..!

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more