ದೆಹಲಿಗೆ ವರುಣನ ವಕ್ರದೃಷ್ಟಿ: ಜನತೆಗೆ ಮತ್ತೆ ಪ್ರವಾಹದ ಭೀತಿ..!

ದೆಹಲಿಗೆ ವರುಣನ ವಕ್ರದೃಷ್ಟಿ: ಜನತೆಗೆ ಮತ್ತೆ ಪ್ರವಾಹದ ಭೀತಿ..!

Published : Jul 16, 2023, 09:42 AM IST

ದೆಹಲಿ ಹಾಗೂ ನೆರೆ ರಾಜ್ಯಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಹೀಗಾಗಿ ಪ್ರವಾಹದ ಭೀತಿ ಎದುರಾಗಿದೆ.
 

ನವದೆಹಲಿ: ದೆಹಲಿಯಲ್ಲಿ ಯಮುನೆ ಪ್ರವಾಹ (yamune flood ) ಇಳಿಯುತ್ತಿದ್ದರೂ, ವರುಣ ವಕ್ರ ದೃಷ್ಟಿ ಮಾತ್ರ ತಪ್ಪಿಲ್ಲ. ದಹೆಲಿ (Delhi)ಹಾಗೂ ನೆರೆ ರಾಜ್ಯಗಳಲ್ಲಿ ಮಳೆ ಮುಂದುವರೆದಿದೆ. ಹಿಮಾಚಲ ಪ್ರದೇಶ, ದೆಹಲಿ, ಉತ್ತರಾಖಂಡ್‌ನಲ್ಲಿ ಮಳೆಯಾಗುತ್ತಿದೆ.ದೆಹಲಿ ಸೇರಿದಂತೆ ಆರು ರಾಜ್ಯಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಹೀಗಾಗಿ ದೆಹಲಿ ಜನರಿಗೆ ಮತ್ತೆ ಪ್ರವಾಹದ ಭೀತಿ ಎದುರಾಗಿದೆ. ಇನ್ನೂ ಪ್ರಧಾನಿ ಮೋದಿ (Prime Minister Modi) ದೆಹಲಿಯಲ್ಲಿನ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಲೆಫ್ಟಿನೆಂಟ್‌ ಗವರ್ನರ್‌ಗೆ ಕರೆ ಮಾಡಿ ಪ್ರವಾಹದ ಬಗ್ಗೆ ಮಾಹಿತಿಯನ್ನು ಪಡೆದು, ಇದನ್ನು ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಪ್ರವಾಹದಿಂದಾಗಿ ಎಷ್ಟೋ ಜನ ಮನೆ ಬಿಟ್ಟು ಹೊರಬಂದಿದ್ದಾರೆ.

ಇದನ್ನೂ ವೀಕ್ಷಿಸಿ: ಟೊಮೆಟೋ ಹಣ್ಣಿನ ರಾಶಿ ಮಧ್ಯದಲ್ಲಿ ಸರ್ಪರಾಜ: ಮುಟ್ಟಲು ಹೋದವರನ್ನೇ ಕಚ್ಚಲು ಬಂದ ಹಾವು..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more