ಮದರಸಾಗಳ ಆಧುನಿಕರಣಕ್ಕೆ ಯೋಗಿ ನಿರ್ಧಾರ, ಕರ್ನಾಟಕದಲ್ಲೂ ಆಗುತ್ತಾ ಬದಲಾವಣೆ.?

ಮದರಸಾಗಳ ಆಧುನಿಕರಣಕ್ಕೆ ಯೋಗಿ ನಿರ್ಧಾರ, ಕರ್ನಾಟಕದಲ್ಲೂ ಆಗುತ್ತಾ ಬದಲಾವಣೆ.?

Published : Jul 20, 2022, 05:01 PM ISTUpdated : Jul 20, 2022, 05:42 PM IST

- ಮದರಸಗಳಲ್ಲಿ ಧರ್ಮದ ಜೊತೆಗೆ ಆಧುನಿಕ ಶಿಕ್ಷಣಕ್ಕೂ ಆದ್ಯತೆ

- ಮದರಸಾಗಳ ನಿಯಂತ್ರಣಕ್ಕೆ  ಯುಪಿ ಸರ್ಕಾರದ ದಿಟ್ಟ ಹೆಜ್ಜೆ

- ಮಕ್ಕಳಿಗೆ.. ಶಿಕ್ಷಕರಿಗೆ.. ಯೋಗಿ ಸರ್ಕಾರದ ಮಾನದಂಡ ಫಿಕ್ಸ್

- ಮದರಸಾಗಳ ಆಧುನಿಕರಣಕ್ಕೆ ಯೋಗಿ ನಿರ್ಧಾರ!

ಮದರಸಗಳಲ್ಲಿ (Madarsa) ಧಾರ್ಮಿಕ ಶಿಕ್ಷಣದ ಜೊತೆಗೆ ಆಧುನಿಕ ಶಿಕ್ಷಣವೂ ಇರಲಿ ಎಂದು ಮದರಸಾಗಳ ನಿಯಂತ್ರಣಕ್ಕೆ  ಯುಪಿ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ. ಮಕ್ಕಳಿಗೆ,  ಶಿಕ್ಷಕರಿಗೆ,  ಮಾನದಂಡ ಫಿಕ್ಸ್ ಮಾಡಿದೆ. ಮದರಸಾ ಶಿಕ್ಷಕರಿಗೆ TET ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ಅರೇಬಿಕ್ ಜೊತೆ ಹಿಂದಿ, ಇಂಗ್ಲೀಷ್, ಗಣಿತ ಕಲಿಕೆ ಕಡ್ಡಾಯಗೊಳಿಸಲಾಗಿದೆ. ಇದನ್ನ ಸಾಕಷ್ಟು ಮಂದಿ ಸ್ವಾಗತಿಸಿದ್ರೆ, ಇನ್ನೂ ಕೆಲವರು ಇದರ ಹಿಂದೆ ಇರೋದೆಲ್ಲಾ ಬರೀ ರಾಜಕೀಯ ಮಾತ್ರ ಅಂತಿದ್ದಾರೆ..ಹಾಗಾದ್ರೆ, ಈ ಎರಡೂ ಮಾತಿನ  ಹಿಂದಿರೋ ಅಸಲಿ ಸತ್ಯ ಏನು..? ಉತ್ತರ ಪ್ರದೇಶದಲ್ಲಿ ಉಂಟಾಗಿರೋ ಈ ಬೃಹತ್ ಬದಲಾವಣೆ, ಕರ್ನಾಟಕದಲ್ಲೂ ಆಗುತ್ತಾ..? 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more