ಮದರಸಾಗಳ ಆಧುನಿಕರಣಕ್ಕೆ ಯೋಗಿ ನಿರ್ಧಾರ, ಕರ್ನಾಟಕದಲ್ಲೂ ಆಗುತ್ತಾ ಬದಲಾವಣೆ.?

ಮದರಸಾಗಳ ಆಧುನಿಕರಣಕ್ಕೆ ಯೋಗಿ ನಿರ್ಧಾರ, ಕರ್ನಾಟಕದಲ್ಲೂ ಆಗುತ್ತಾ ಬದಲಾವಣೆ.?

Published : Jul 20, 2022, 05:01 PM ISTUpdated : Jul 20, 2022, 05:42 PM IST

- ಮದರಸಗಳಲ್ಲಿ ಧರ್ಮದ ಜೊತೆಗೆ ಆಧುನಿಕ ಶಿಕ್ಷಣಕ್ಕೂ ಆದ್ಯತೆ

- ಮದರಸಾಗಳ ನಿಯಂತ್ರಣಕ್ಕೆ  ಯುಪಿ ಸರ್ಕಾರದ ದಿಟ್ಟ ಹೆಜ್ಜೆ

- ಮಕ್ಕಳಿಗೆ.. ಶಿಕ್ಷಕರಿಗೆ.. ಯೋಗಿ ಸರ್ಕಾರದ ಮಾನದಂಡ ಫಿಕ್ಸ್

- ಮದರಸಾಗಳ ಆಧುನಿಕರಣಕ್ಕೆ ಯೋಗಿ ನಿರ್ಧಾರ!

ಮದರಸಗಳಲ್ಲಿ (Madarsa) ಧಾರ್ಮಿಕ ಶಿಕ್ಷಣದ ಜೊತೆಗೆ ಆಧುನಿಕ ಶಿಕ್ಷಣವೂ ಇರಲಿ ಎಂದು ಮದರಸಾಗಳ ನಿಯಂತ್ರಣಕ್ಕೆ  ಯುಪಿ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ. ಮಕ್ಕಳಿಗೆ,  ಶಿಕ್ಷಕರಿಗೆ,  ಮಾನದಂಡ ಫಿಕ್ಸ್ ಮಾಡಿದೆ. ಮದರಸಾ ಶಿಕ್ಷಕರಿಗೆ TET ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ಅರೇಬಿಕ್ ಜೊತೆ ಹಿಂದಿ, ಇಂಗ್ಲೀಷ್, ಗಣಿತ ಕಲಿಕೆ ಕಡ್ಡಾಯಗೊಳಿಸಲಾಗಿದೆ. ಇದನ್ನ ಸಾಕಷ್ಟು ಮಂದಿ ಸ್ವಾಗತಿಸಿದ್ರೆ, ಇನ್ನೂ ಕೆಲವರು ಇದರ ಹಿಂದೆ ಇರೋದೆಲ್ಲಾ ಬರೀ ರಾಜಕೀಯ ಮಾತ್ರ ಅಂತಿದ್ದಾರೆ..ಹಾಗಾದ್ರೆ, ಈ ಎರಡೂ ಮಾತಿನ  ಹಿಂದಿರೋ ಅಸಲಿ ಸತ್ಯ ಏನು..? ಉತ್ತರ ಪ್ರದೇಶದಲ್ಲಿ ಉಂಟಾಗಿರೋ ಈ ಬೃಹತ್ ಬದಲಾವಣೆ, ಕರ್ನಾಟಕದಲ್ಲೂ ಆಗುತ್ತಾ..? 

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
Read more